Syrian Civil War: ಸಿರಿಯಾ ನೆಲದಲ್ಲಿ ಹೊಸ ಸರ್ಕಾರ, ಯಾವ ದೇಶದ ಪರ ಇರಲಿದೆ ಹೊಸ ಆಡಳಿತ?
ಸಿರಿಯಾ ದೇಶ ದಂಗೆಕೋರರ ಹಿಡಿತಕ್ಕೆ ಸಿಲುಕಿ ನಲುಗಿ ಹೋಗಿದ್ದು, ಸಿರಿಯಾ ಜನರಿಗೆ ಈ ಸಮಯದಲ್ಲಿ ಜೀವ ಉಳಿಸಿಕೊಂಡು ಬದುಕುವುದೇ ಕಷ್ಟವಾಗಿದೆ. ಈಗಾಗಲೇ ಸಿರಿಯಾ ಅಧ್ಯಕ್ಷ ದೇಶ ಬಿಟ್ಟು ಎಸ್ಕೇಪ್ ಆಗಿದ್ದು, ಸಿರಿಯಾ ಜನರಿಗೆ ಜೀವನ ನಡೆಸುವುದೇ ಕಷ್ಟಕರವಾಗಿದೆ. ಇಂತಹ ಸಮಯದಲ್ಲೇ, ಮಧ್ಯಪ್ರಾಚ್ಯದ ಈ ದೇಶವನ್ನ ಹೊಸ ದಿಕ್ಕಿನ ಕಡೆಗೆ ಕರೆದುಕೊಂಡು ಹೋಗಲು ಹೊಸ ಸರ್ಕಾರ & ಹೊಸ ನಾಯಕನ ಅಗತ್ಯತೆ ಇದೆ.
ಹೀಗೆ ಸಿರಿಯಾ ಜನರು ಹೊಸ ಸರ್ಕಾರ & ಹೊಸ ಅಧ್ಯಕ್ಷನ ಆಡಳಿತ ನೋಡಲು ಕಾಯ್ತಾ ಇರುವಾಗಲೇ, ಇಸ್ರೇಲ್ ಕೂಡ ತೀವ್ರವಾದ ದಾಳಿ ನಡೆಸುತ್ತಿದೆ. ಇನ್ನೊಂದು ಕಡೆ ಸಿರಿಯಾ ಸೈನಿಕರು ಪ್ರಮುಖ ಭೂಭಾಗ ಬಿಟ್ಟು ಓಡಿ ಬಂದಿದ್ದಾರೆ. ಮತ್ತೊಂದು ಕಡೆ ಕೆಲವೇ ಕೆಲವು ದಿನಗಳಲ್ಲಿ ಹೊಸ ಸರ್ಕಾರ ಆಡಳಿತಕ್ಕೆ ಬಂದರೆ, ಮತ್ತೊಂದು ಸುತ್ತಿನ ಗಲಾಟೆ ನಡೆಯುತ್ತಾ? ಎಂಬ ಅನುಮಾನ ಮೂಡಿದೆ. ಯಾಕಂದ್ರೆ ಈಗಾಗಲೇ ಸಿರಿಯಾ ಒಳಗೆ ನುಗ್ಗಲು ಆ ದೇಶದ ಶತ್ರುಗಳು ಕಾಯುತ್ತಿದ್ದಾರೆ.

More From
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications