ತಾಂಜೇನಿಯಾ ಅಧ್ಯಕ್ಷ 'ಬುಲ್ಡೋಜರ್' ಜಾನ್ ಮಗುಫುಲಿ ನಿಧನ
ನೈರೋಬಿ, ಮಾರ್ಚ್ 18: ಬುಲ್ಡೋಜರ್ ಎಂದೇ ಖ್ಯಾತರಾಗಿದ್ದ ತಾಂಜೇನಿಯಾ ಅಧ್ಯಕ್ಷ ಜಾನ್ ಮಗುಫುಲಿ ನಿಧನರಾಗಿದ್ದಾರೆ ಕೊರೊನಾ ವೈರಸ್ ಸೋಂಕು ತಗುಲಿರಬಹುದೆಂಬ ಮಾತುಗಳು ಕೂಡ ಕೇಳಿ ಬರುತ್ತಿದೆ.
ಮಗುಫುಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ., ಮಗುಫುಲಿ 1995ರಲ್ಲಿ ಮೊದಲ ಬಾರಿಗೆ ಪಾರ್ಲಿಮೆಂಟ್ಗೆ ಆಯ್ಕೆಯಾಗಿದ್ದರು. 2010ರಲ್ಲಿ ಎರಡನೇ ಬಾರಿಗೆ ಸಾರಿಗೆ ಮಂತ್ರಿಯಾದ ನಂತರ ಹೆಚ್ಚು ಜನಪ್ರಿಯತೆ ಗಳಿಸಿದ್ದರು.
ರಸ್ತೆ ನಿರ್ಮಾಣ ಉದ್ಯಮದಲ್ಲಿ ಅವರ ನಾಯಕತ್ವದ ಶೈಲಿ ಮತ್ತು ಹೋರಾಟವು ತಾಂಜೇನಿಯಾ ಜನರನ್ನು ಆಕರ್ಷಿಸಿತ್ತು. ಅದಕ್ಕೆ ಅವರನ್ನು ಬುಲ್ಡೋಜರ್ ಎಂದು ಕರೆಯಲಾಗುತ್ತಿತ್ತು. ಪ್ರತಿ ಭಾನುವಾರ ಸಾರ್ವಜನಿಕವಾಗಿ ಚರ್ಚ್ ಆಗಮಿಸುತ್ತಿದ್ದ ದಿವಂಗತ ಮಗುಫುಲಿ, ಫೆಬ್ರವರಿ 27ರಿಂದ ಅನಾರೋಗ್ಯದ ಕಾರಣ ಎಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ.

ಅವರು ವಿದೇಶದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಸಿಎನ್ಎನ್ ವರದಿ ಮಾಡಿತ್ತು. ಇದೀಗ ಮಗುಫುಲಿ ಅಧಿಕಾರದಲ್ಲಿದ್ದಾಗಲೇ ನಿಧನವಾದ ಮೊದಲ ತಾಂಜೇನಿಯಾದ ಅಧ್ಯಕ್ಷರಾಗಿದ್ದಾರೆ.
Recommended Video
2015 ರಲ್ಲಿ ಅಧ್ಯಕ್ಷರಾಗಿದ್ದ ಅವರು ಮತ್ತೆ 2020 ರಲ್ಲಿ ನಡೆದ ಚುನಾವಣೆಯಲ್ಲೂ ಗೆದ್ದು ಆಯ್ಕೆಯಾಗಿದ್ದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications