ಪಾಪಿ ಪಾಕಿಸ್ತಾನ ವಿರುದ್ಧ ಮತ್ತೊಮ್ಮೆ ಯುದ್ಧ ಸಾರಲು ಭಾರತದ ಸೇನೆಯಿಂದ... India And Pakistan
ಭಾರತ ಮತ್ತು ಪಾಕಿಸ್ತಾನ ನಡುವೆ ಕೆಲವು ತಿಂಗಳ ಹಿಂದಷ್ಟೇ ಭೀಕರ ಯುದ್ಧ ಶುರುವಾಗಿತ್ತು. ಈ ಯುದ್ಧ ಪರಮಾಣು ಬಾಂಬ್ ಬಳಕೆ ಬಗ್ಗೆ ಕೂಡ ಆತಂಕ ಮೂಡಿಸಿತ್ತು. ಅದರಲ್ಲೂ ಭಾರತದ ವೀರ ಯೋಧರು ಪಾಪಿ ಪಾಕಿಸ್ತಾನಕ್ಕೆ ಕೊಟ್ಟಿದ್ದ ಒಂದೊಂದು ಏಟಿಗೂ ಪಾಕಿಸ್ತಾನ ನಲುಗಿತ್ತು. ಕೊನೆಗೆ ಅಮೆರಿಕದ ಕಾಲು ಹಿಡಿದು ಜೀವ ಉಳಿಸಿಕೊಂಡಿತ್ತು ಪಾಕಿಸ್ತಾನ. ಆದರೆ ಇದೀಗ ಮತ್ತೊಮ್ಮೆ ಭಾರತದ ನೆಲದಲ್ಲಿ, ಅದರಲ್ಲೂ ರಾಷ್ಟ್ರ ರಾಜಧಾನಿಯಲ್ಲಿ ಭೀಕರ ಸ್ಫೋಟವಾಗಿದೆ. ಹೀಗಾಗಿ, ಯುದ್ಧ ಶುರುವಾಗುವ ಸಾಧ್ಯತೆ ಬಗ್ಗೆ ಚರ್ಚೆ ಶುರುವಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀಕರ ಸ್ಫೋಟವು ಸಂಭವಿಸಿದ್ದು, ಈ ಸ್ಫೋಟದ ತೀವ್ರತೆ ಹಿನ್ನೆಲೆ ಭಾರಿ ದೊಡ್ಡ ಹಾನಿ ಉಂಟಾಗಿದೆ. ದಿಢೀರ್ ಕಾರಿನ ಒಳಗಡೆ ಸಂಭವಿಸಿದ ಈ ಸ್ಫೋಟದ ಪರಿಣಾಮ ಈವರೆಗೂ ಒಟ್ಟು 9 ಸಾವು, 24 ಮಂದಿಗೆ ಗಾಯವಾಗಿದೆ ಎನ್ನಲಾಗಿದೆ. ಇದೇ ಕಾರಣಕ್ಕೆ ಹೈಅಲರ್ಟ್ ಘೋಷಣೆ ಮಾಡಲಾಗಿದ್ದು, ಎಲ್ಲಾ ಕಡೆಯೂ ಹದ್ದಿನ ಕಣ್ಣು ಇಡಲಾಗಿದೆ. ಇದರ ಜೊತೆಯಲ್ಲೇ ಗಡಿ ಭಾಗದಲ್ಲಿ ಕೂಡ ಭದ್ರತಾ ಸಿಬ್ಬಂದಿ ಅಲರ್ಟ್ ಆಗಿದ್ದಾರೆ. ಇದನ್ನೆಲ್ಲಾ ನೋಡುತ್ತಿದ್ದರೆ ಈಗ ಮತ್ತೊಮ್ಮೆ ಯುದ್ಧ ಶುರುವಾಗುತ್ತಾ? ಎಂಬ ಚರ್ಚೆ ನಡೆಯುತ್ತಿದೆ.

ಪಾಕಿಸ್ತಾನಕ್ಕೆ ಮತ್ತೆ ಪೆಟ್ಟು ಬೀಳುವುದು ಗ್ಯಾರಂಟಿ?
ಹೌದು, ಉಗ್ರರನ್ನು ತಮ್ಮ ಜೊತೆಯಲ್ಲೇ ಸಾಕಿ ಭಾರತದ ವಿರುದ್ಧ ಕಳಿಸುವ ಬುದ್ಧಿ ಪಾಕಿಸ್ತಾನ & ಅಲ್ಲಿನ ರಾಜಕೀಯ ನಾಯಕರಿಗೆ ಇದೆ. ಅದರಲ್ಲೂ ಇದೀಗ ದೆಹಲಿಯಲ್ಲಿ ನಡೆದಿರುವ, ಭೀಕರ ಬಾಂಬ್ ಸ್ಫೋಟ ಭಾರಿ ಸಂಚಲನ ಸೃಷ್ಟಿಸಿದೆ. ಅಲ್ಲದೆ ಈ ಕೃತ್ಯದಲ್ಲಿ ಪಾಕಿಸ್ತಾನ ಕೂಡ ಕೈವಾಡ ಮಾಡಿದೆ ಎಂಬ ಆರೋಪವೂ ಕೇಳಿ ಬಂದಿದೆ. ಹೀಗಿದ್ದಾಗ ಮತ್ತೊಂದು ಯುದ್ಧದ ವಾತಾವರಣ ಸೃಷ್ಟಿಯಾಗುತ್ತಿದೆ...
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications