ಬಾರ್ಸಿಲೋನಾದಲ್ಲಿ ಉಗ್ರರ ಅಟ್ಟಹಾಸ: 2 ಸಾವು
ಬಾರ್ಸಿಲೋನಾದಲ್ಲಿ ಉಗ್ರರ ದಾಳಿ. ಕೇಂದ್ರ ಬಾರ್ಸಿಲೋನಾದಲ್ಲಿ ಜನರ ಸಮೂಹದ ಮೇಲೆ ವ್ಯಾನ್ ಹರಿಸಿದ ಉಗ್ರರು. ಘಟನೆಯಲ್ಲಿ ಕನಿಷ್ಠ ಎರಡು ಮಂದಿ ಸಾವನ್ನಪ್ಪಿರುವುದಾಗಿ ತಿಳಿಸಿರುವ ಪೊಲೀಸರು.
ಮ್ಯಾಡ್ರಿಡ್, ಆಗಸ್ಟ್ 17: ಸ್ಪೇನ್ ನ ರಾಜಧಾನಿಯಾದ ಬಾರ್ಸಿಲೋನಾದ ಮಧ್ಯ ಭಾಗದಲ್ಲಿರುವ ಪ್ಲಾಕಾ ಕ್ಯಟಲೂನ್ಯದಲ್ಲಿ ನೆರೆದಿದ್ದ ಜನ ಸಮೂಹದ ಮೇಲೆ ಏಕಾಏಕಿ ಟ್ರಕ್ ನುಗ್ಗಿಸಿದ ಉಗ್ರರು 13 ಜನರ ಸಾವಿಗೆ ಕಾರಣವಾಗಿದ್ದಾರೆ. ಇನ್ನು ಈ ಘಟನೆಯಲ್ಲಿ 100 ಜನರು ಗಾಯಗೊಂಡಿದ್ದಾರೆ.
ಹಳೆಯ ಮತ್ತು ಹೊಸ ಬಾರ್ಸಿಲೋನಾಗಳು ಸಂಧಿಸುವ ಈ ಸ್ಥಳವು ಈ ದೇಶಕ್ಕೆ ಪ್ರವಾಸಿಗರಾಗಿ ಆಗಮಿಸುವ ಅನೇಕರಿಗೆ ಮೆಚ್ಚಿನ ತಾಣ. ಬಾರ್ಸಿಲೋನಕ್ಕೆ ಬಂದವರು ಇಲ್ಲಿಗೆ ಬರದೇ ಹೋಗುವುದಿಲ್ಲ.

ಹಾಗೆಯೇ, ಟ್ರಕ್ ಹರಿದಾಗ ಇಲ್ಲಿ ನೂರಾರು ಸಂಖ್ಯೆಯ ಪ್ರವಾಸಿಗರೊಡನೆ ಸ್ಥಳೀಯರೂ ಇದ್ದರೆಂದು ಹೇಳಲಾಗಿದೆ. ಘಟನೆ ತಿಳಿಯುತ್ತಲೇ ಸೇನೆ ಹಾಗೂ ಪೊಲೀಸರು ಘಟನಾ ಸ್ಥಳವನ್ನು ಸುತ್ತುವರಿದಿವೆ. ವ್ಯಾನ್ ನ ಚಾಲಕ ತಲೆ ಮರೆಸಿಕೊಂಡಿದ್ದು ಆತನಿಗಾಗಿ ಶೋಧ ಮುಂದುವರಿದಿದೆ.
ಇತ್ತೀಚಿನ ವರ್ಷಗಳಲ್ಲಿ ಐರೋಪ್ಯ ರಾಷ್ಟ್ರಗಳಲ್ಲಿ ಹೀಗೆ ಜನ ಸಮೂಹಗಳ ಮೇಲೆ ಟ್ರಕ್ ಹರಿಸಿ ಅನೇಕರ ಸಾವಿಗೆ ಕಾರಣವಾಗುವ ಉಗ್ರರ ಕುಕೃತ್ಯಗಳು ಮುಂದುವರಿದೇ ಇವೆ.
ಇತ್ತೀಚೆಗೆ, ಫ್ರಾನ್ಸ್ ನ ನೈಸ್ ನಲ್ಲಿ ಇತ್ತೀಚೆಗೆ ಹೀಗೆಯೇ ಜನರ ಮೇಲೆ ಏಕಾಏಕಿ ಟ್ರಕ್ ಹರಿಸಿದ್ದಾಗ ಸುಮಾರು 100 ಜನರು ಸಾವಿಗೀಡಾಗಿದ್ದರು. ಇದಾದ ನಂತರ, ಬರ್ಲಿನ್, ಲಂಡನ್ ಹಾಗೂ ಸ್ಟಾಕ್ ಹೋಮ್ ಗಳಲ್ಲೂ ಇಂಥ ಘಟನೆಗಳು ಮರುಕಳಿಸಿರುವುದು ಅಲ್ಲಿನ ಪೊಲೀಸರಿಗೆ ತಲೆನೋವಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications