ಚಿತ್ರಗಳಲ್ಲಿ: ದೀಪಾವಳಿ ಸಂಭ್ರಮದಲ್ಲಿ ಬ್ರಿಟನ್ ಪ್ರಧಾನಿ
ಬೆಂಗಳೂರು, ನ.5: ಬೆಳಕಿನ ಹಬ್ಬ ದೀಪಾವಳಿ ಭಾರತದಲ್ಲಷ್ಟೇ ಅಲ್ಲದೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲೂ ತನ್ನ ಪ್ರಭಾವಳಿಯನ್ನು ಹರಡುತ್ತಿದೆ. ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು ದೀಪಾವಳಿ ಆಚರಣೆ ಶುರು ಮಾಡಿಕೊಂಡ ಮೇಲೆ ಇದೀಗ ಬ್ರಿಟನ್ ಪ್ರಧಾನಿ ಡೇವಿಡ್ ಕ್ಯಾಮರೂನ್ ಕೂಡಾ ದೀಪಾವಳಿ ಸಂಭ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಭಾರತದಲ್ಲಿ ಸಾಂಪ್ರದಾಯಿಕ ಶೈಲಿಯ ಹಣತೆಗಳ ಜತೆಗೆ ಆಧುನಿಕ ಶೈಲಿಯ ಗೂಡುದೀಪಗಳು ಈ ಬಾರಿ ಹಬ್ಬದ ವಿಶೇಷವಾಗಿತ್ತು. ಗ್ಲಾಸ್ ಪೇಪರ್, ಬಟ್ಟೆ , ಪ್ಲಾಸ್ಟಿಕ್, ಫೈಬರ್ ಮುಂತಾದ ವಸ್ತುಗಳಿಂದ ತಯಾಸಲಾಗಿರುವ ಗೂಡುದೀಪಗಳು ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಪಡೆದುಕೊಂಡಿದೆ. ಬೆಂಗಳೂರಿನಲ್ಲಿ ಪಟಾಕಿ ಖರೀದಿ ಶೇ 20-30 ರಷ್ಟು ಇಳಿಮುಖ ಕಂಡಿದೆ ಅದರೆ, ಪಟಾಕಿ ಹೊಡೆಯುವವರು ಸಮಯದ ಮಿತಿ ಇಲ್ಲದ್ದಂತೆ ಪಟಾಕಿ ಸಿಡಿಸಿದ್ದಾರೆ.
ಬ್ರಿಟನ್ ಪ್ರಧಾನಿ ಡೇವಿಡ್ ಕ್ಯಾಮರೂನ್ ದೀಪಾವಳಿ ಸಂಭ್ರಮಾಚರಣೆ ಚಿತ್ರಗಳು ಇಲ್ಲಿವೆ ತಪ್ಪದೇ ನೋಡಿ

ಫಲ ಪುಷ್ಪ ಅರ್ಪಣೆ
ಲಂಡನ್ : ಶ್ರೀನಾರಾಯಣ ಮಂದಿರಕ್ಕೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ ಡೇವಿಡ್ ಕ್ಯಾಮರೂನ್ ದೇವರಿಗೆ ಫಲ ಪುಷ್ಪ ಅರ್ಪಿಸಿದರು.

ದೇವರಿಗೆ ಆರತಿ
ಲಂಡನ್ : ಶ್ರೀನಾರಾಯಣ ಮಂದಿರಕ್ಕೆ ಭೇಟಿ ನೀಡಿ ದೀಪಾವಳಿ ಸಂಭ್ರಮಾಚರಣೆಯಲ್ಲಿ ತೊಡಗಿದ ಬ್ರಿಟನ್ ಪ್ರಧಾನಿ ಡೇವಿಡ್ ಕ್ಯಾಮರೂನ್ ದೇವರಿಗೆ ಆರತಿ ಬೆಳಗಿದರು.

ಪ್ರಧಾನಿ ಪ್ರದಕ್ಷಿಣೆ
ಡೇವಿಡ್ ಕ್ಯಾಮರೂನ್ ದೇಗುಲ ಟ್ರಸ್ಟಿ ವಿನು ಭಟ್ಟೆಸಾ ಜತೆ ಸಮಂತಾ ಕ್ಯಾಮರೂನ್, ರೀನಾ ಅಮಿನ್ ಅವರು ದೇಗುಲ ಪ್ರದಕ್ಷಿಣೆಯಲ್ಲಿ ತೊಡಗಿದ್ದಾರೆ.

ಪ್ರಧಾನಿಗೆ ತಿಲಕ
ಲಂಡನ್ : ಶ್ರೀನಾರಾಯಣ ಮಂದಿರಕ್ಕೆ ಭೇಟಿ ನೀಡಿ ದೀಪಾವಳಿ ಸಂಭ್ರಮಾಚರಣೆಗೆ ಬಂದ ಡೇವಿಡ್ ಅವರಿಗೆ ತಿಲಕ ಇಟ್ಟು ಸ್ವಾಗತಿಸಲಾಯಿತು

ಪ್ರಧಾನಿ ಪತ್ನಿ
ಲಂಡನ್ : ಶ್ರೀನಾರಾಯಣ ಮಂದಿರಕ್ಕೆ ಭೇಟಿ ನೀಡಿ ದೀಪಾವಳಿ ಸಂಭ್ರಮಾಚರಣೆಗೆ ಬಂದ ಡೇವಿಡ್ ಅವರ ಜತೆಗೂಡಿದ ಪತ್ನಿ ಸಮಂತಾ

ನಮಸ್ತೆ
ಲಂಡನ್ : ಶ್ರೀನಾರಾಯಣ ಮಂದಿರಕ್ಕೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ ಡೇವಿಡ್ ಕ್ಯಾಮರೂನ್
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications