ಏಪ್ರಿಲ್ 18ಕ್ಕೆ ಲಂಡನ್ ನಲ್ಲಿ ಬಸವೇಶ್ವರ ಪುತ್ಥಳಿಗೆ ಮೋದಿ ಗೌರವ
ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 18ರಂದು ಲಂಡನ್ ನಲ್ಲಿರುವ ಥೇಮ್ಸ್ ನದಿ ದಡದಲ್ಲಿರುವ ಜಗಜ್ಯೋತಿ ಬಸವೇಶ್ವರ ವಿಗ್ರಹಕ್ಕೆ, ಬಸವಣ್ಣನವರ ಜಯಂತ್ಯೋತ್ಸವದಂದು ಗೌರವ ಸಲ್ಲಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಬಸವೇಶ್ವರ ಫೌಂಡೇಷನ್ ಆಯೋಜಿಸಿದೆ.
ಬಸವೇಶ್ವರ ಫೌಂಡೇಷನ್ ನ ಅಧ್ಯಕ್ಷ ಡಾ.ನೀರಜ್ ಪಾಟೀಲ್ ಅವರಿಗೆ ಈ ಭೇಟಿ ಬಗ್ಗೆ ಪ್ರಧಾನ ಮಂತ್ರಿಗಳ ಕಾರ್ಯಾಲಯದಿಂದ ಖಾತ್ರಿ ಪಡಿಸಲಾಗಿದೆ. ಅಂದಹಾಗೆ ನೀರಜ್ ಪಾಟೀಲ್ ಅವರು ಲಂಡನ್ ನ ಲ್ಯಾಂಬೆತ್ ಮಾಜಿ ಮೇಯರ್ ಕೂಡ ಹೌದು. ಅವರ ಅಧಿಕಾರಾವಧಿಯಲ್ಲಿ ಬಸವೇಶ್ವರ ವಿಗ್ರಹದ ಸ್ಥಾಪನೆಗೆ ಭೂಮಿಯನ್ನು ಪಡೆಯಲಾಯಿತು.

ಬಸವೇಶ್ವರರ ವಿಗ್ರಹವನ್ನು ಭಾರತದ ಪ್ರಧಾನಿಯೇ ಉದ್ಘಾಟನೆ ಮಾಡಿದ್ದರು. ಬ್ರಿಟಿಷ್ ಸಂಸತ್ತಿನ ಆವರಣದಲ್ಲಿ ಹೀಗೊಂದು ವಿಗ್ರಹವನ್ನು ಸ್ಥಾಪಿಸಲು ಅನುಮತಿ ನೀಡಿದ್ದು ಇದೇ ಮೊದಲು. ಪ್ರಜಾಪ್ರಭುತ್ವದ ಆಲೋಚನೆ ಹಾಗೂ ಜಾತಿ ನಿರ್ಮೂಲನೆ ಬಗ್ಗೆ ಆಲೋಚನೆ ಹೊಂದಿದ್ದ ಹನ್ನೆರಡನೇ ಶತಮಾನದ ದಾರ್ಶನಿಕ, ಕರ್ನಾಟಕ ಮೂಲದ ಬಸವಣ್ಣ ಅವರ ಪುತ್ಥಳಿಯನ್ನು ನವೆಂಬರ್ 14, 2015ರಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications