ಭಾರತೀಯರ ಬೆನ್ನಿಗೆ ಚೂರಿ ಹಾಕಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್? Harvard University
ಭಾರತ & ಅಮೆರಿಕ ಸ್ನೇಹಿತ ದೇಶಗಳು ಅನ್ನೋ ಮಾತು ತೊಲಗಿ ಹೋಗುತ್ತಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೈಗೊಳ್ಳುತ್ತಿರುವ ನಿರ್ಧಾರಗಳು ಭಾರತ & ಅಮೆರಿಕ ಸಂಬಂಧ ಹಾಳು ಮಾಡುತ್ತಿವೆ. ಭಾರತೀಯರ ಮತಗಳನ್ನೇ ಪಡೆದು, ಭಾರತದ ಬೆಂಬಲ ಪಡೆದು ಈ ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿದ್ದರು. ಆದರೆ ಇದೀಗ ಭಾರತೀಯರ ಬೆನ್ನಿಗೆ ಚೂರಿ ಹಾಕಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್?
ಹೌದು, 2025ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಭಾರತ ಮೂಲದ ಕಮಲಾ ಹ್ಯಾರಿಸ್ ಸ್ಪರ್ಧೆ ಮಾಡಿದ್ದರೂ ಭಾರತೀಯರು ಟ್ರಂಪ್ ಅವರನ್ನ ಬೆಂಬಲಿಸಿದ್ದರು. ಭಾರತ ಮೂಲದ ಕಮಲಾ ಹ್ಯಾರಿಸ್ ಅವರನ್ನು ವಿರೋಧಿಸಿ, ಡೊನಾಲ್ಡ್ ಟ್ರಂಪ್ ಅವರಿಗೆ ಓಟ್ ಅಂದ್ರೆ ಮತ ಹಾಕಿದ್ದರು ಭಾರತ ಮೂಲದ ಅಮೆರಿಕನ್ನರು. ಆದರೆ ಹೀಗೆ ಮತ ಹಾಕಿದ್ದ ಭಾರತೀಯರಿಗೆ ಡೊನಾಲ್ಡ್ ಟ್ರಂಪ್ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ಈ ವಿಚಾರವಾಗಿ ಇದೀಗ ದೊಡ್ಡ ಬೆಂಕಿಯೇ ಹೊತ್ತಿಕೊಂಡಿದೆ...

ವಿದ್ಯಾರ್ಥಿಗಳು ಅಮೆರಿಕಗೆ ಹೋಗಲು ಅಗಲ್ಲ?
ಅಮೆರಿಕದಲ್ಲಿ ಓದಬೇಕು, ಈ ಮೂಲಕ ಅಮೆರಿಕದಲ್ಲಿ ಒಳ್ಳೆಯ ಕೆಲಸ ಪಡೆಯಬೇಕು ಎಂಬ ಆಸೆ ಇಟ್ಟುಕೊಂಡು ಲಕ್ಷ ಲಕ್ಷ ಭಾರತೀಯರು ಕನಸು ಕಟ್ಟಿಕೊಂಡಿದ್ದರು. ಆದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡುತ್ತಿರುವ ಎಡವಟ್ಟು ನಿರ್ಧಾರಗಳೇ ಇದೀಗ ಬೆಂಕಿಯನ್ನ ಹೊತ್ತಿಸಿದೆ. ಅದರಲ್ಲೂ ಹಾರ್ವರ್ಡ್ ವಿಶ್ವವಿದ್ಯಾಲಯ ಮತ್ತು ಡೊನಾಲ್ಡ್ ಟ್ರಂಪ್ ಆಡಳಿತದ ನಡುವಿನ ಜಟಾಪಟಿ ಮುಗಿಲು ಮುಟ್ಟಿದ್ದು, ಹಾರ್ವರ್ಡ್ ವಿವಿಗೆ ಭಾರತವೂ ಸೇರಿ ವಿದೇಶಿ ವಿದ್ಯಾರ್ಥಿಗಳ ಸೇರ್ಪಡೆಗೆ ಟ್ರಂಪ್ ಆಡಳಿತ ತಡೆ ನೀಡಿದೆ. ಈ ಮೂಲಕ ಕೋಟ್ಯಂತರ ಭಾರತ ಮೂಲದ ಪ್ರಜೆಗಳ ಕನಸು ನುಚ್ಚು ನೂರಾಗಿದೆ...
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications