ಥೂ ನಿಮ್ಮ ಯೋಗ್ಯತೆಗೆ... ಇಸ್ರೇಲ್ & ಇರಾನ್ ವಿರುದ್ಧ ರೊಚ್ಚಿಗೆದ್ದ ಡೊನಾಲ್ಡ್ ಟ್ರಂಪ್! Donald Trump
ಇಸ್ರೇಲ್ ಜೊತೆಗೆ ಯಾವಾಗಲೂ ಅಮೆರಿಕ ನಿಂತಿರುತ್ತದೆ, ಇದೇ ಕಾರಣಕ್ಕೆ ಇಸ್ರೇಲ್ಗೆ ಕೂಡ ಧೈರ್ಯ ಇದೆ ಅನ್ನೋ ಮಾತು ಇದೆ. ಹಾಗೇ ಮತ್ತೊಂದು ಕಡೆ ಅಮೆರಿಕ & ಇಸ್ರೇಲ್ ಬೇರೆ ಬೇರೆ ಅಲ್ಲ, ಎರಡೂ ದೇಶಗಳು ಒಂದೇ ಅನ್ನೋ ಮಾತು ಕೂಡ ಇದೆ. ಇಂತಹ ಸಮಯದಲ್ಲೇ ಇರಾನ್ ಜೊತೆಗೆ ಯುದ್ಧ ಮಾಡುತ್ತಿರುವ ಇಸ್ರೇಲ್ ಬೆನ್ನಿಗೆ ನಿಂತಿತ್ತು ಅಮೆರಿಕ. ಅಲ್ಲದೇ ಹೆಂಗೋ ಎದ್ದು & ಬಿದ್ದು ಒದ್ದಾಡಿ ಯುದ್ಧವನ್ನ ಕೂಡ ನಿಲ್ಲಿಸಿತ್ತು. ಹೀಗಿದ್ದಾಗಲೇ ಮತ್ತೆ ಇಸ್ರೇಲ್ & ಇರಾನ್ ಬಡಿದಾಡಲು ಶುರು ಮಾಡಿವೆ.
ಹೌದು, ಕದನ ವಿರಾಮ ಘೋಷಣೆ ನಂತರ ಕೂಡ ಇಸ್ರೇಲ್ & ಇರಾನ್ ಬಡಿದಾಟ ನಿಂತಿಲ್ಲ. ಈ ಕಿತ್ತಾಟ ನೋಡಿ ನೋಡಿ ಅಮೆರಿಕ ಕೂಡ ರೊಚ್ಚಿಗೆದ್ದು ಕೂತಿದೆ. ಇಷ್ಟೆಲ್ಲಾ ಕಷ್ಟಪಟ್ಟು ಯುದ್ಧ ನಿಲ್ಲಿಸಿದ್ದರೂ, ಇಸ್ರೇಲ್ ಸೈಲೆಂಟ್ ಆಗಿ ಇರುತ್ತಿಲ್ಲ. ಇರಾನ್ ಕೂಡ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಅಂತಾ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ರೊಚ್ಚಿಗೆದ್ದಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆಯನ್ನ ನೀಡುತ್ತಾ, ಇಸ್ರೇಲ್ & ಇರಾನ್ ವಿರುದ್ಧ ಕೆಟ್ಟದಾಗಿ ಬೈದಿದ್ದಾರೆ ಟ್ರಂಪ್ ಅವರು.

ರೊಚ್ಚಿಗೆದ್ದ ಅಮೆರಿಕ ಅಧ್ಯಕ್ಷ ಟ್ರಂಪ್!
ಯೆಸ್, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆಟ್ಟದಾಗಿ ಬೈದು ಇಸ್ರೇಲ್ & ಇರಾನ್ ವಿರುದ್ಧ ರೊಚ್ಚಿಗೆದ್ದು ಆಕ್ರೋಶ ಹೊರ ಹಾಕಿದ್ದಾರೆ. ತಾವು ಹೇಳಿ ಯುದ್ಧ ನಿಲ್ಲಿಸಿದ್ದರೂ ದಾಳಿ ಮುಂದುವರಿಸಿದ ಕಾರಣಕ್ಕಾಗಿ ಇಸ್ರೇಲ್ ವಿರುದ್ಧ ಕೂಡ ಆಕ್ರೋಶ ವ್ಯಕ್ತಪಡಿಸಿ, ಗರಂ ಅಗಿದ್ದಾರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್. ವೈಟ್ಹೌಸ್ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಅವರು, ಇಸ್ರೇಲ್ ಇಂತಹ ಸಮಯದಲ್ಲಿ ತಾಳ್ಮೆಯಿಂದ ಇರಬೇಕು. ಅದನ್ನು ಬಿಟ್ಟು ಇರಾನ್ ವಿರುದ್ಧ ದಾಳಿ ಮಾಡಿ ಕದನ ವಿರಾಮ ಉಲ್ಲಂಘನೆ ಮಾಡಬಾರದು ಅಂತಾ ಸಲಹೆ ನೀಡಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications