Breaking: ಟೋಂಗಾದಲ್ಲಿ 7.5 ತೀವ್ರತೆ ಭೂಕಂಪ; ಪೆಸಿಫಿಕ್ ರಾಷ್ಟ್ರಗಳಲ್ಲಿ ಸುನಾಮಿ
ನವದೆಹಲಿ, ನವೆಂಬರ್ 11: ಪೆಸಿಫಿಕ್ ದ್ವೀಪ ನಿಯುವಿನ ರಾಜಧಾನಿ ಅಲೋಫಿಯಿಂದ ಪಶ್ಚಿಮಕ್ಕೆ 241 ಕಿಲೋಮೀಟರ್ ದೂರದಲ್ಲಿ ಶುಕ್ರವಾರ ರಾತ್ರಿ ತೀವ್ರ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.5ರ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ವರದಿ ಮಾಡಿದೆ.
ಮೊದಲು ಸಂಜೆ 4:19ರ ಸುಮಾರಿಗೆ ತೀವ್ರ ಭೂಕಂಪ ಸಂಭವಿಸಿದೆ. ನವೆಂಬರ್ 11ರಂದು 7.5ರಷ್ಟು ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ನಿಯು ಪ್ರದೇಶದ ಅಲೋಫಿಯಿಂದ 241ರ ಅಂತರದಲ್ಲಿ ಭೂಕಂಪನವಾಗಿರುವ ಬಗ್ಗೆ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಟ್ವೀಟ್ ಮಾಡಿದೆ.
ಈ ಮಧ್ಯೆ ಟೋಂಗಾದ ನೆಯಾಫು ಸಮೀಪದಲ್ಲಿ 7.1 ತೀವ್ರತೆಯ ಭೂಕಂಪವು ದಾಖಲಾಗಿದೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (USGS) ಪ್ರಕಾರ, ಇದು ನೆಯಾಫುವಿನ ಪೂರ್ವ ಆಗ್ನೇಯಕ್ಕೆ 207 ಕಿಮೀ (128.6 ಮೈಲುಗಳು) ಸಂಭವಿಸಿದೆ.

ಸುನಾಮಿ ಆತಂಕ ಸೃಷ್ಟಿಸಿದ ಭೂಕಂಪನ:
ಪ್ರಾಥಮಿಕ ಮಾಹಿತಿ ಪ್ರಕಾರ, ನೆಯಾಫುವಿನ ಆಗ್ನೇಯಕ್ಕೆ 207 ಕಿಲೋ ಮೀಟರ್ ದೂರದಲ್ಲಿರುವ ಟೊಂಗಾದಲ್ಲಿ ಭೂಕಂಪನ ಸಂಭವಿಸಿರುವ ಕುರಿತು ಯುಎಸ್ಜಿಎಸ್ ಟ್ವೀಟ್ ಮಾಡಿದೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (USGS) ಪ್ರಕಾರ, ನೆಯಾಫುವಿನ ಪೂರ್ವ ಆಗ್ನೇಯಕ್ಕೆ 207 ಕಿಮೀ (128.6 ಮೈಲುಗಳು) ದೂರದಲ್ಲಿ ಭೂಮಿ ಕಂಪಿಸಿದೆ.
ಟೊಂಗಾದಲ್ಲಿದಲ್ಲಿ ಎಚ್ಚರಿಕೆ ಸಂದೇಶ:
ಟೊಂಗಾದಲ್ಲಿ ಭೂಕಂಪನ ಬೆನ್ನಲ್ಲೇ ಸುನಾಮಿಯ ಎಚ್ಚರಿಕೆಯನ್ನು ನೀಡಲಾಗಿದೆ. ಈ ಹಿನ್ನೆಲೆ ಅಪಾಯವನ್ನು ಎದುರಿಸುತ್ತಿರುವ ನಿವಾಸಿಗಳಿಗೆ ಕೆಲವು ಮುನ್ನೆಚ್ಚರಿಕೆ ಸಂದೇಶ ನೀಡಲಾಗಿದೆ. ಸ್ಟೀಲ್ ಹಾಗೂ ಕಾಂಕ್ರೀಟ್ ಮನೆಗಳಲ್ಲಿ ವಾಸವಿರುವ ಜನರು ಮೂರನೇ ಮಹಡಿಗಳಿಗೆ ಸ್ಥಳಾಂತರವಾಗುವಂತೆ ಸಲಹೆ ನೀಡಲಾಗಿದೆ. ಇದೇ ವರ್ಷ ಜನವರಿಯಲ್ಲಿ, ಟೊಂಗಾದಲ್ಲಿ ಗಮನಾರ್ಹವಾದ ಜ್ವಾಲಾಮುಖಿ ಸ್ಫೋಟವಾಗಿತ್ತು, ಅದರ ನಂತರ ಸುನಾಮಿಯು ನುಕು'ಅಲೋಫಾ ನಗರದ ಒಂದು ಭಾಗವನ್ನು ಮುಳುಗಿಸಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications