ಕೊರೊನಾ ಭೀತಿ ನಡುವೆ ಸಾವಿನ ಸುನಾಮಿ ಭೀತಿ ಎಚ್ಚರಿಕೆ!
ಹೊನೊಲುಲು, ಹವಾಯಿ, ಮಾರ್ಚ್ 25: ಹವಾಯಿ ದ್ವೀಪಗಳಲ್ಲಿ ಮಾರಕ ಕೊರೊನಾವೈರಸ್ ಭೀತಿ ನಡುವೆ ಇಂದು ಸುನಾಮಿ ಎಚ್ಚರಿಕೆ ಕೇಳಿ ಬಂದಿತ್ತು. ಮುಖ್ಯವಾಗಿ ಫೆಸಿಪಿಕ್ ಸಾಗರದ ಕುರಿಲ್ ದ್ವೀಪದಲ್ಲಿ ಭೂಕಂಪವಾಗಿದ್ದರಿಂದ ಸುನಾಮಿ ಎಚ್ಚರಿಕೆ ನೀಡಲಾಗಿತ್ತು.
ಆದರೆ, ಈಗ ಯುಎಸ್ ಭೂಗರ್ಭವಿಜ್ಞಾನಿಗಳು ಸುನಾಮಿ ಎಚ್ಚರಿಕೆಯನ್ನು ಹಿಂಪಡೆದಿರುವುದಾಗಿ ಘೋಷಿಸಿದ್ದಾರೆ. ಆರಂಭದಲ್ಲಿ ಭೂಕಂಪದ ತೀವ್ರರೆ ರಿಕ್ಟರ್ ಮಾಪಕದಲ್ಲಿ 7.8ರಷ್ಟು ದಾಖಲಾಗಿತ್ತು. ಹವಾಯಿಯಿಂದ 3700 ದೂರದಲ್ಲಿರುವ ಕುರಿಲ್ ದ್ವೀಪದಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ.

ಕುರಿಲ್ ದ್ವೀಪದಲ್ಲಿ ಈ ಹಿಂದೆ ಕೂಡಾ ಭಾರಿ ತೀವ್ರತೆಯ ಭೂಕಂಪ ಸಂಭವಿಸಿವೆ. ಇಂದು ದಾಖಲಾದ ಭೂಕಂಪ ಕೂಡಾ ಸುನಾಮಿ ಹೊತ್ತು ತರುವ ಸೂಚನೆ ನೀಡಿದ್ದು, ಆದರೆ, ನಂತರ ಎಚ್ಚರಿಕೆಯನ್ನು ಹಿಂಪಡೆಯಲಾಗಿದೆ ಎಂದು ಅಂತಾರಾಷ್ಟ್ರೀಯ ಸುನಾಮಿ ಮಾಹಿತಿ ಕೇಂದ್ರದ ಮುಖ್ಯಸ್ಥರಾದ ಲಾರಾ ಕೊಂಗ್ ಪ್ರತಿಕ್ರಿಯಿಸಿದ್ದಾರೆ.
Tsunami Watch is cancelled as of 553 pm HST.
— NWSHonolulu (@NWSHonolulu) March 25, 2020
ಕೊರೊನಾ ವಿರುದ್ಧ ಹೋರಾಟಕ್ಕೆ 2 ಟ್ರಿಲಿಯನ್ ಆರ್ಥಿಕ ನೆರವು ಅಗತ್ಯ, ವಿಶ್ವಸಂಸ್ಥೆ, ಯುಎಸ್ ಸೆನೆಟ್ ನಿಂದ ಅನುಮೋದನೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications