ಕಾಂಚನಜುಂಗಾದಲ್ಲಿ ಭಾರತದ ಇಬ್ಬರು ಪರ್ವತಾರೋಹಿಗಳ ಸಾವು
ಕಠ್ಮಂಡು, ಮೇ 16: ದೇಶದ ಮೂರನೇ ಅತಿ ಎತ್ತರದ ಪರ್ವತ ಎಂಬ ಖ್ಯಾತಿಗೆ ಪಾತ್ರವಾಗಿರುವ ನೇಪಾಳದ ಕಾಂಚನಗಂಗಾ ಪರ್ವತ ಏರುವಾಗ ಭಾರತದ ಇಬ್ಬರು ಪರ್ವತಾರೋಹಿಗಳು ಮೃತಪಟ್ಟಿದ್ದಾರೆ.
ಬಿಪ್ಲಬ್ ಬೈದ್ಯ(48), ಕುಂತಲ್ ಕನ್ರಾರ್(46) ಮೃತರು.ಪೀಕ್ ಪ್ರಮೋಷನ್ ಕಂಪನಿಯ ಪಸಂಗ್ ಶೆರ್ಪಾ ಹೇಳುವ ಪ್ರಕಾರ ಬೈದ್ಯ ಅವರು 8,586 ಮೀಟರ್ ಎತ್ತರಕ್ಕೇರಿದ್ದರು ಅಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕನ್ರಾರ್ ಪರ್ವತವನ್ನು ಏರುವಾಗಲೇ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇಬ್ಬರೂ ಕೊಲ್ಕತ್ತ ಮೂಲದವರು ಎಂದು ತಿಳಿದುಬಂದಿದೆ. ಸಾಮಾನ್ಯವಾಗಿ ಸ್ಪ್ರಿಂಗ್ ಸೀಸನ್ನನ್ನು ನೂರಾರು ಮಂದಿ ಪರ್ವತಾರೋಹಿಗಳು ಬೇರೆ ಬೇರೆ ಪರ್ವತಗಳನ್ನು ಏರುತ್ತಾರೆ. ಅವರ ಚಾರಣ ಮೇ ತಿಂಗಳು ಕೊನೆಗೊಳ್ಳುತ್ತದೆ.
More From
-
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications