ಕೇರಳ ಮೂಲದ ಇಬ್ಬರಿಗೆ ಮರಣೋತ್ತರ ಸಂತ ಪದವಿ
ವ್ಯಾಟಿಕನ್ ಸಿಟಿ, ನ. 23 : ಭಾರತದ ಕ್ರಿಶ್ಚಿಯನ್ನರಿಗೆ ಭಾನುವಾರ ಸಂಭ್ರಮದ ದಿನ. ಕೇರಳ ಮೂಲದ ಇಬ್ಬರಿಗೆ ವ್ಯಾಟಿಕನ್ ಸಿಟಿಯಲ್ಲಿ ಮರಣೋತ್ತರರವಾಗಿ ಸಂತ ಪದವಿ ನೀಡಿ ಗೌರವಿಸಲಾಗಿದೆ.
ಕೇರಳದ ಇಬ್ಬರಿಗೆ ಮರಣೋತ್ತರ ಸಂತ ಪದವಿ ನೀಡಿ ಗೌರವಿಸಲಾಗಿದೆ. ದಿವಂಗತ ಫಾದರ್ ಕುರಿಯಕೋಸ್ ಇಲಿಯಾಸ್ ಚಾವರ ಮತ್ತು ದಿವಂಗತ ಸಿಸ್ಟರ್ ಯುಫ್ರೇಸಿಯಾ ಅವರಿಗೆ ಮರಣೋತ್ತರ ಸಂತ ಪದವಿಯನ್ನು ಪೋಪ್ ಫ್ರಾನ್ಸಿಸ್ ವ್ಯಾಟಿಕನ್ನಲ್ಲಿ ಭಾನುವಾರ ಪ್ರದಾನ ಮಾಡಿದರು.[ತುಮಕೂರಿನಲ್ಲಿ ಸಂತರ ಸಮಾಗಮː ಕೇಸರಿ ಕಲರವ]

ಸೇಂಟ್ ಪೀಟರ್ಸ್ ಸ್ಕ್ವೇರ್ನಲ್ಲಿ ನಡೆದ ಕಾರ್ಯಕ್ರಮ ವಿಶೇಷ ಸಾಮೂಹಿಕ ಪ್ರಾರ್ಥನೆ ಮೂಲಕ ಆರಂಭವಾಯಿತು. ಸಮಾರಂಭದಲ್ಲಿ ಕ್ರಿಶ್ಚಿಯನ್ ಸಮುದಾಯದ ಧರ್ಮಗುರುಗಳು ಭಾಗವಹಿಸಿದ್ದರು. ಕೇರಳದ ಚರ್ಚ್ಗಳ ನಿಯೋಗದೊಂದಿಗೆ ರಾಜ್ಯಸಭೆಯ ಉಪಸಭಾಪತಿ ಪಿ.ಜೆ.ಕುರಿಯನ್ ವ್ಯಾಟಿಕನ್ಗೆ ತೆರಳಿದ್ದರು. ಕೇರದಿಂದ ಸುಮಾರು 5 ಸಾವಿರಕ್ಕೂ ಅಧಿಕ ಪಾದ್ರಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.[ಜಾರ್ಗ್ ಮಾರಿಯೊ ಬೆರ್ಗೋಗ್ಲಿಯೋ 266ನೇ ಪೋಪ್]
ಏನಿದು ಸಂತ ಪದವಿ?
ಕ್ರಿಶ್ಚಿಯನ್ ಸಮುದಾಯದಲ್ಲಿ ಸಂತ ಪದವಿಗೆ ಅತ್ಯುನ್ನತ ಗೌರವವಿದೆ. ಹಿಂದುಗಳ ಮಹರ್ಷಿ, ಮುಸ್ಲಿಮರ ಪ್ರವಾದಿ, ಸಿಖ್ಖರ ಗುರುಗಳಂತೆಯೇ ಇದೊಂದು ಪವಿತ್ರವಾದ ಪದವಿ. ಪವಿತ್ರ ಕೇಂದ್ರ ವ್ಯಾಟಿಕನ್ ಸಿಟಿಯಲ್ಲಿ ಈ ಪದವಿ ಪ್ರದಾನ ಮಾಡಲಾಗುತ್ತದೆ. ಅದರಂತೆ ಈ ಬಾರಿ ಇಬ್ಬರು ಭಾರತೀಯರಿಗೆ ಮರಣೋತ್ತರವಾಗಿ ಸಂತ ಪದವಿ ನೀಡಲಾಗಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications