ಕೇರಳ ಮೂಲದ ಇಬ್ಬರಿಗೆ ಮರಣೋತ್ತರ ಸಂತ ಪದವಿ
ವ್ಯಾಟಿಕನ್ ಸಿಟಿ, ನ. 23 : ಭಾರತದ ಕ್ರಿಶ್ಚಿಯನ್ನರಿಗೆ ಭಾನುವಾರ ಸಂಭ್ರಮದ ದಿನ. ಕೇರಳ ಮೂಲದ ಇಬ್ಬರಿಗೆ ವ್ಯಾಟಿಕನ್ ಸಿಟಿಯಲ್ಲಿ ಮರಣೋತ್ತರರವಾಗಿ ಸಂತ ಪದವಿ ನೀಡಿ ಗೌರವಿಸಲಾಗಿದೆ.
ಕೇರಳದ ಇಬ್ಬರಿಗೆ ಮರಣೋತ್ತರ ಸಂತ ಪದವಿ ನೀಡಿ ಗೌರವಿಸಲಾಗಿದೆ. ದಿವಂಗತ ಫಾದರ್ ಕುರಿಯಕೋಸ್ ಇಲಿಯಾಸ್ ಚಾವರ ಮತ್ತು ದಿವಂಗತ ಸಿಸ್ಟರ್ ಯುಫ್ರೇಸಿಯಾ ಅವರಿಗೆ ಮರಣೋತ್ತರ ಸಂತ ಪದವಿಯನ್ನು ಪೋಪ್ ಫ್ರಾನ್ಸಿಸ್ ವ್ಯಾಟಿಕನ್ನಲ್ಲಿ ಭಾನುವಾರ ಪ್ರದಾನ ಮಾಡಿದರು.[ತುಮಕೂರಿನಲ್ಲಿ ಸಂತರ ಸಮಾಗಮː ಕೇಸರಿ ಕಲರವ]

ಸೇಂಟ್ ಪೀಟರ್ಸ್ ಸ್ಕ್ವೇರ್ನಲ್ಲಿ ನಡೆದ ಕಾರ್ಯಕ್ರಮ ವಿಶೇಷ ಸಾಮೂಹಿಕ ಪ್ರಾರ್ಥನೆ ಮೂಲಕ ಆರಂಭವಾಯಿತು. ಸಮಾರಂಭದಲ್ಲಿ ಕ್ರಿಶ್ಚಿಯನ್ ಸಮುದಾಯದ ಧರ್ಮಗುರುಗಳು ಭಾಗವಹಿಸಿದ್ದರು. ಕೇರಳದ ಚರ್ಚ್ಗಳ ನಿಯೋಗದೊಂದಿಗೆ ರಾಜ್ಯಸಭೆಯ ಉಪಸಭಾಪತಿ ಪಿ.ಜೆ.ಕುರಿಯನ್ ವ್ಯಾಟಿಕನ್ಗೆ ತೆರಳಿದ್ದರು. ಕೇರದಿಂದ ಸುಮಾರು 5 ಸಾವಿರಕ್ಕೂ ಅಧಿಕ ಪಾದ್ರಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.[ಜಾರ್ಗ್ ಮಾರಿಯೊ ಬೆರ್ಗೋಗ್ಲಿಯೋ 266ನೇ ಪೋಪ್]
ಏನಿದು ಸಂತ ಪದವಿ?
ಕ್ರಿಶ್ಚಿಯನ್ ಸಮುದಾಯದಲ್ಲಿ ಸಂತ ಪದವಿಗೆ ಅತ್ಯುನ್ನತ ಗೌರವವಿದೆ. ಹಿಂದುಗಳ ಮಹರ್ಷಿ, ಮುಸ್ಲಿಮರ ಪ್ರವಾದಿ, ಸಿಖ್ಖರ ಗುರುಗಳಂತೆಯೇ ಇದೊಂದು ಪವಿತ್ರವಾದ ಪದವಿ. ಪವಿತ್ರ ಕೇಂದ್ರ ವ್ಯಾಟಿಕನ್ ಸಿಟಿಯಲ್ಲಿ ಈ ಪದವಿ ಪ್ರದಾನ ಮಾಡಲಾಗುತ್ತದೆ. ಅದರಂತೆ ಈ ಬಾರಿ ಇಬ್ಬರು ಭಾರತೀಯರಿಗೆ ಮರಣೋತ್ತರವಾಗಿ ಸಂತ ಪದವಿ ನೀಡಲಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications