ಲಾಹೋರ್ ವಿಮಾನ ನಿಲ್ದಾಣದಲ್ಲಿ ಗುಂಡಿಟ್ಟು ಇಬ್ಬರ ಹತ್ಯೆ; ಆತಂಕದ ವಾತಾವರಣ
ಲಾಹೋರ್, ಜುಲೈ 3: ಸೌದಿ ಅರೇಬಿಯಾದಲ್ಲಿ ಉಮ್ರಾ ಮುಗಿಸಿಕೊಂಡು ಹಿಂತಿರುಗಿದ ಇಬ್ಬರನ್ನು ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ ಲಾಹೋರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುಂಡಿಟ್ಟು ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ ವಿಮಾನ ನಿಲ್ದಾಣದ ಆಗಮನ ಪ್ರವೇಶ ದ್ವಾರದಲ್ಲಿ ನೂರಾರು ಪ್ರಯಾಣಿಕರು ಆತಂಕಕ್ಕೆ ಈಡಾದರು.
ಅಲ್ಲಮ ಇಕ್ಬಾಲ್ ಅಂತರರಾಷ್ಟ್ರೀಯ ವಿಮಾನದ ಅಂತರರಾಷ್ಟ್ರೀಯ ಆಗಮನದ ಲೌಂಜ್ ಬಳಿ ಸ್ಥಳೀಯ ಕಾಲಮಾನ ಬೆಳಗ್ಗೆ ಹತ್ತು ಗಂಟೆಗೆ ಗುಂಡಿಟ್ಟು ಕೊಲ್ಲಲಾಗಿದೆ.
Two shot dead at Allama Iqbal International Airport in Lahore.
— Capital TV (@CapitalTV_News) 3 July 2019
The victims were returning from Saudi Arabia after performing Umrah when they were shot and killed.
The suspect has been taken into custody by airport security personnel.#CapitalTV #LahoreAirport #FiringIncident pic.twitter.com/IGwJIzNv1z
ಗುಂಡಿನ ದಾಳಿ ವೇಳೆ ಒಬ್ಬರಿಗೆ ಗಾಯವಾಗಿವೆ. ಶಂಕಿತರನ್ನು ಅರ್ಷದ್ ಹಾಗೂ ಶಾನ್ ಎಂದು ಗುರುತಿಸಲಾಗಿದೆ. ಅವರಿಬ್ಬರನ್ನೂ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಶಂಕಿತರು ವಿಮಾನ ನಿಲ್ದಾಣಕ್ಕೆ ಟ್ಯಾಕ್ಸಿಯಲ್ಲಿ ಬಂದಿಳಿದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಏರ್ ಪೋರ್ಟ್ ನೊಳಗೆ ಹೀಗೆ ಗುಂಡಿನ ದಾಳಿ ನಡೆದಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಆವರಣದಲ್ಲಿ ಭದ್ರತೆ ಒದಗಿಸುವ ಸಲುವಾಗಿ ಭಾರೀ ಪ್ರಮಾಣದಲ್ಲಿ ಪೊಲೀಸರು ಸ್ಥಳದಲ್ಲಿ ಜಮೆ ಆಗಿದ್ದಾರೆ. ವಿಧಿವಿಜ್ಞಾನ ತಂಡದ ಸದಸ್ಯರು ಸ್ಥಳಕ್ಕೆ ಬಂದಿದ್ದು, ವಿಮಾನ ನಿಲ್ದಾಣದ ಆಗಮನ- ನಿರ್ಗಮನದ ದ್ವಾರಗಳನ್ನು ಮುಚ್ಚಲಾಗಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications