ದಾವೂದ್ ಇಬ್ರಾಹಿಂನ 15 ಸಾವಿರ ಕೋಟಿ ಆಸ್ತಿ ವಶಪಡಿಸಿಕೊಂಡ ಯುಎಇ
ಅಬುಧಾಬಿ, ಜನವರಿ 4: ಭೂಗತ ಪಾತಕಿ ದಾವೂದ್ ಇಬ್ರಾಹಿಂನ ವಿರುದ್ಧ ತೆಗೆದುಕೊಂಡ ಪ್ರಮುಖ ಕ್ರಮದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ಸರಕಾರ ಅತನ ಆಸ್ತಿಯನ್ನು ವಶಪಡಿಸಿಕೊಂಡಿದೆ. ಎಬಿಪಿ ನ್ಯೂಸ್ ನ ಪ್ರಕಾರ, ಯುಎಇ ಸರಕಾರದ ಮೂಲಗಳು ಈ ವಿಷಯವನ್ನು ಖಚಿತಪಡಿಸಿದೆ. ದಾವೂದ್ ಇಬ್ರಾಹಿಂಗೆ ಸೇರಿದ 15 ಸಾವಿರ ಕೋಟಿ ಮೌಲ್ಯದ ಆಸ್ತಿಗಳನ್ನು ಮಂಗಳವಾರ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
ಇದಕ್ಕೂ ಮುನ್ನ ಗೃಹ ಸಚಿವ ರಾಜ್ ನಾಥ್ ಸಿಂಗ್ ಹೇಳಿಕೆ ನೀಡಿದ್ದರು. ದಾವೂದ್ ಇಬ್ರಾಹಿಂನನ್ನು ಹೆಡೆಮುರಿ ಕಟ್ಟಿ ಭಾರತಕ್ಕೆ ಕರೆತರುವುದಕ್ಕೆ ಸರಕಾರ ಎಲ್ಲ ಪ್ರಯತ್ನ ಮುಂದುವರಿಸಿದೆ ಎಂದು ಹೇಳಿದ್ದರು. ಕಳೆದ ವರ್ಷ ಕೂಡ ಗೃಹ ಸಚಿವರು ಖಚಿತ ಧ್ವನಿಯಲ್ಲಿ ಹೇಳಿದ್ದರು. ಮೋಸ್ಟ್ ವಾಂಟೆಡ್ ಪಾತಕಿ ದಾವೂದ್ ಇಬ್ರಾಹಿಂನನ್ನು ಹಿಡಿದು, ಭಾರತಕ್ಕೆ ಕರೆತರುವುದಾಗಿ ತಿಳಿಸಿದ್ದರು.[ದಾವೂದ್ ಬೇಟೆಗೆ, 'ಡಿ ಕಂಪೆನಿ' ಸರ್ವನಾಶಕ್ಕೆ ಸ್ಪೆಷಲ್ 50 ಟೀಮ್]

ಭಯೋತ್ಪಾದಕ ಎಂಬ ಪಟ್ಟ ಹೊಂದಿರುವ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದಾನೆ ಎಂಬುದನ್ನು ಅಮೆರಿಕ ಖಚಿತಪಡಿಸಿತ್ತು. ಎರಡು ದಿನದ ಹಿಂದಷ್ಟೇ ನಿರ್ದೇಶಕ ವಿಶಾಲ್ ಮಿಶ್ರಾ ಹಾಗೂ ನಿರ್ಮಾಪಕ ವಿನೋದ್ ರಮಣಿ ದೂರು ದಾಖಲಿಸಿದ್ದರು. ತಮ್ಮ ಹೊಸ ಸಿನಿಮಾ 'ಕಾಫಿ ವಿಥ್ ಡಿ'ಯಲ್ಲಿ ದಾವೂದ್ ಬಗ್ಗೆ ಇರುವ ತಮಾಷೆ ದೃಶ್ಯವೊಂದನ್ನು ತೆಗೆದುಹಾಕುವಂತೆ ಅವರಿಗೆ ಬೆದರಿಕೆ ಕರೆ ಬಂದಿತ್ತು.[ಬುಲೆಟ್ ಪ್ರೂಫ್ ವಾಹನ ಶಾಪಿಂಗ್ ಮಾಡಿದ ದಾವೂದ್ ಇಬ್ರಾಹಿಂ!]
ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ದಾವೂದ್ ಇಬ್ರಾಹಿಂನ ಬಂಟ ಛೋಟಾ ಶಕೀಲ್ ನಿಂದ ಸಿನಿಮಾ ತಂಡಕ್ಕೆ ಬೆದರಿಕೆ ಕರೆಗಳು ಬಂದಿವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications