Ukraine War: ಜರ್ಮನಿ ನೆಲದಲ್ಲಿ ಶುರುವಾಯ್ತು ಶಾಂತಿ ಮಾತುಕತೆ, ಉಕ್ರೇನ್ ಯುದ್ಧಕ್ಕೆ ಬ್ರೇಕ್?
ಉಕ್ರೇನ್ ಯುದ್ಧಕ್ಕೆ ಹೇಗಾದರೂ ಮಾಡಿ ಒಂದು ಕೊನೆಯ ಮೊಳಗೆ ಹೊಡೆಯಬೇಕು, ಆ ಮೂಲಕ ರಷ್ಯಾ & ಉಕ್ರೇನ್ ನಡುವೆ ಹಿಂಸಾಚಾರ ನಿಲ್ಲಿಸಿ ಹೀರೋ ಆಗಬೇಕು ಅಂತಾ ಒದ್ದಾಡುತ್ತಾ ಇದೆ ಅಮೆರಿಕ. ಆದರೆ ಇದೀಗ ಜಗತ್ತಿನ ದೊಡ್ಡಣ್ಣ ಅಮೆರಿಕ ಈ ರೀತಿಯಾಗಿ ಯುದ್ಧ ನಿಲ್ಲಿಸಲು ಬಂದು, ಮಾಡುತ್ತಿರುವ ಪ್ರಯತ್ನಗಳನ್ನು ರಷ್ಯಾ ಕೂಡ ಅನುಮಾನದ ಕಣ್ಣಿನಿಂದಲೇ ನೋಡುತ್ತಿದೆ. ಈ ಸಮಯದಲ್ಲೇ ಉಕ್ರೇನ್ ಕೂಡ ಭಾರಿ ಅಳೆದು & ತೂಗಿ ಯುದ್ಧ ನಿಲ್ಲಿಸಲು ಚರ್ಚೆ ಮಾಡುತ್ತಿದೆ. ಇಂತಹ ಸಮಯದಲ್ಲೇ ಜರ್ಮನಿ ನೆಲದಲ್ಲಿ ಶುರುವಾಯ್ತು ಶಾಂತಿ ಮಾತುಕತೆ, ಉಕ್ರೇನ್ ಯುದ್ಧಕ್ಕೆ ಬ್ರೇಕ್?
2022 ಫೆಬ್ರವರಿಯಲ್ಲಿ ರಷ್ಯಾ ಸೇನೆ ಉಕ್ರೇನ್ ವಿರುದ್ಧ ಭೀಕರ ಯುದ್ಧ ಸಾರಿತ್ತು. ಆ ನಂತರ ಈ ಎರಡೂ ದೇಶಗಳು ಸತತವಾಗಿ ಬಡಿದಾಡಿಕೊಂಡು ಬಂದಿದ್ದವು. ಹೀಗಿದ್ದಾಗ ಹಲವು ದೇಶಗಳು ಈ ಯುದ್ಧ ನಿಲ್ಲಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಿ ಸೋತು ಹೋಗಿವೆ. ಆದರೆ ಅಮೆರಿಕ ಈಗ ಹೊಸ ಅಧ್ಯಕ್ಷರನ್ನು ಕಂಡಿದ್ದು, ಸ್ವತಃ ಡೊನಾಲ್ಡ್ ಟ್ರಂಪ್ ಈ ಯುದ್ಧ ನಿಲ್ಲಿಸಲು ಮುಂದೆ ಬಂದು ಪ್ಲಾನ್ ಮಾಡಿದ್ದರು. ಇದೀಗ ಅದರ ಮುಂದುವರಿದ ಭಾಗವಾಗಿ ಯುದ್ಧ ನಿಲ್ಲಿಸಲು ಯುರೋಪ್ ಒಕ್ಕೂಟದ ಪ್ರಮುಖ ದೇಶ ಜರ್ಮನಿ ನೆಲದಲ್ಲಿ ಚರ್ಚೆ ಶುರುವಾಗಿದೆ. ಜರ್ಮನಿ ರಾಜಧಾನಿಯಾದ ಬರ್ಲಿನ್ ಶಾಂತಿ ಮಾತುಕತೆಗೆ ವೇದಿಕೆ ಒದಗಿಸಿದೆ.

-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications