ವಿಶ್ವಸಂಸ್ಥೆಗೆ ಆರ್ಥಿಕ ಮುಗ್ಗಟ್ಟು: ಹಣ ಕೊಡಲು ಸದಸ್ಯ ದೇಶಗಳಿಗೆ ಮನವಿ
ವಾಷಿಂಗ್ಟನ್ ಡಿ.ಸಿ. ಜುಲೈ 28: ವಿಶ್ವಸಂಸ್ಥೆ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದು, ಹಣದ ಬಾಕಿ ನೀಡುವಂತೆ ತನ್ನ ಸದಸ್ಯ ರಾಷ್ಟ್ರಗಳಿಗೆ ಮನವಿ ಮಾಡಿದೆ.
ಸದಸ್ಯ ರಾಷ್ಟ್ರಗಳಿಂದ ವಿಳಂಬದ ಪಾವತಿಯಿಂದಾಗಿ ವಿಶ್ವಸಂಸ್ಥೆಯು ಹಣಕಾಸಿನ ಬಿಕ್ಕಟ್ಟಿನ ಪರಿಸ್ಥಿತಿಗೆ ಸಿಲುಕಿದೆ ಎಂದಿರುವ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟರೆಸ್, ಸದಸ್ಯ ರಾಷ್ಟ್ರಗಳಿಗೆ ಪತ್ರ ಬರೆದಿದ್ದಾರೆ.
ವರ್ಷದ ಆರಂಭದಲ್ಲಿ ನಮ್ಮ ಹಣಕಾಸಿನ ಹರಿವು ಎಂದಿಗೂ ಇಷ್ಟು ಕಡಿಮೆಯಾಗಿರಲಿಲ್ಲ. ಆದರೆ, ಈಗಿನ ಟ್ರೆಂಡ್ ವಿಸ್ತರಿಸುತ್ತಿರುವುದು ಕಳವಳಕಾರಿಯಾಗಿದೆ. ಶೀಘ್ರದಲ್ಲಿಯೇ ನಾವು ನಗದು ರಹಿತರಾಗಲಿದ್ದೇವೆ. ಸಂಪೂರ್ಣ ಖಜಾನೆ ಖಾಲಿಯಾಗಲಿದೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ವಿಶ್ವಸಂಸ್ಥೆಯ ಖರ್ಚುವೆಚ್ಚಗಳನ್ನು ಕಡಿತಗೊಳಿಸಲು ಮತ್ತು ವಿಶ್ವಸಂಸ್ಥೆಯ ಆರ್ಥಿಕ ಸ್ಥಿರತೆಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಈ ವರ್ಷದ ಆರಂಭದಲ್ಲಿ ಅಮೆರಿಕವು ಪ್ಯಾಲೆಸ್ಟೀನ್ ನಿರಾಶ್ರಿತರಿಗಾಗಿ ನೀಡುತ್ತಿದ್ದ ಆರ್ಥಿಕ ನೆರವಿನ ಪ್ರಮಾಣದಲ್ಲಿ ಕಡಿತಗೊಳಿಸಿತ್ತು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications