ಕಡಿಮೆ ಇಂಗಾಲ ಹೊರಸೂಸುವ ಸಾರಿಗೆ ವ್ಯವಸ್ಥೆ ಅಗತ್ಯ: ಡೇವಿಡ್ ಹಡ್ಸನ್
ಲಂಡನ್, ಜೂನ್ 21: ಎರಡನೇ ದಿನದ 5ನೇ ಯುಕೆ-ಇಂಡಿಯಾ ಲೀಡರ್ ಶಿಪ್ ಕಾನ್ಕ್ಲೇವ್ ಇಲ್ಲಿನ ಬಕಿಂಗ್ ಹ್ಯಾಮ್ ಶೈರ್ ನಲ್ಲಿ ನಡೆಯುತ್ತಿದೆ.
ಇಂದು ನಡೆದ 'ಬಿಲ್ಡಿಂಗ್ ಮಾಡರ್ನ್ ಎಕಾನಾಮೀಸ್ - ಸ್ಮಾರ್ಟ್ ಸಿಟೀಸ್ ಆ್ಯಂಡ್ ಸ್ಮಾರ್ಟ್ ಪೀಪಲ್' ಎಂಬ ವಿಷಯದ ಮೇಲಿನ ಪ್ಯಾನಲ್ ಚರ್ಚೆಯಲ್ಲಿ ಗಣ್ಯಾತಿಗಣ್ಯರು ಭಾಗವಹಿಸಿದ್ದರು.
ಇದರಲ್ಲಿ ಮಾತನಾಡಿದ ಓಲಾ ಕಂಪನಿಯ 'ಸ್ಟ್ರಾಟೆಜಿಕ್ ಇನಿಶಿಯೇಟಿವ್' ಮುಖ್ಯಸ್ಥ ಆನಂದ್ ಶಾ, "ನಾವು ವಾಹನಗಳ ಜೊತೆಗಿನ ನಮ್ಮ ಸಂಬಂಧವನ್ನು ಪುನರ್ ವಿಮರ್ಶೆ ಮಾಡಬೇಕಾಗಿದೆ," ಎಂದರು.

"ವೈಯಕ್ತಿಕವಾಗಿ ವಾಹನಗಳ ಒಡೆತನ ಕನಿಷ್ಠ ಇರುವ ದೇಶ ಭಾರತ. ಭಾರತದಲ್ಲಿ, ಕ್ಯಾಬ್ ಹಂಚಿಕೊಳ್ಳುವ ಪರಿಪಾಠ ಮೊದಲಿನಿಂದ ಅಸ್ತಿತ್ವದಲ್ಲಿದೆ. ಈ ಕ್ಷೇತ್ರದಲ್ಲಿ ಸಹಭಾಗಿಯಾಗಲು ಬ್ರಿಟನ್ ಗೆ ದೊಡ್ಡ ಅವಕಾಶ," ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಟೆಕ್ ಮಹೀಂದ್ರದ ಉಪೇಂದ್ರ ಧರ್ಮಾಧಿಕಾರಿ, "ರೈತರಿಂದ ಚಮದವರೆಗಿನ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಭಾರತ ಮತ್ತು ಬ್ರಿಟನ್ ಹೇಗೆ ಉಜ್ವಲ ಉದಾಹರಣೆಗಳಾಗಿವೆ ಎಂಬುದನ್ನು ನಾವು ಅನ್ವೇಷಿಸಬೇಕು," ಎಂದರು.
ಇನ್ಫೋಸಿಸ್ ನ ಮೊಹಮ್ಮದ್ ಅನಿಸ್ ಮಾತನಾಡಿ, "ವಿದ್ಯುತ್ ದಿನದಿಂದ ದಿನಕ್ಕೆ ಅಗ್ಗವಾಗುತ್ತಿದೆ. ಇದರ ಜೊತೆಗೆ ಶೇಖರಣಾ ದರವು ಕಡಿಮೆಯಾಗುತ್ತಿದೆ. ಮೇಲ್ವಿಚಾರಣೆಯಿಲ್ಲದ ಯಂತ್ರ ಕಲಿಕೆಯ ಮೂಲಕ ಆನ್ಲೈನ್ ನಲ್ಲಿ ಮಾಹಿತಿಯ ತಾರತಮ್ಯವನ್ನು ತೆಗೆದು ಹಾಕಬಹುದು," ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ ಮಾತನಾಡಿದ ಟಾಟಾ ಮೋಟರ್ಸ್ ನ ಡೇವಿಡ್ ಹಡ್ಸನ್, ಭಾರತ ಮತ್ತು ಬ್ರಿಟನ್ ಗೆ ಕಡಿಮೆ ಇಂಗಾಲು ಹೊರಸೂಸುವ ಸಾರಿಗೆ ವ್ಯವಸ್ಥೆ ಅಗತ್ಯವಾಗಿದೆ ಎಂದು ವಿಶ್ಲೇಷಿಸಿದ್ದಾರೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್












Click it and Unblock the Notifications