ವಿಡಿಯೋ: ಫ್ಯಾಂಟಾ ಬಾಟಲಿ ಮುಚ್ಚುಳ ತೆರೆಯಲು 2 ಜೇನು ನೊಣಗಳ ಸಾಹಸ
ಫ್ಯಾಂಟಾಬಾಟಲಿ ಮುಚ್ಚುಳವನ್ನು ತೆಗೆಯಲು ಎರಡು ಜೇನು ನೊಣಗಳು ಸಾಹಸ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ವೈರಲ್ ಆಗಿದೆ.
ಈ ವಿಡಿಯೋವನ್ನು ಬ್ರೆಜಿಲ್ ದೇಶದ ಸಾವೊ ಪಾಲೊದಲ್ಲಿ ಸೆರೆಹಿಡಿಯಲಾಗಿದೆ, ವಿಡಿಯೋದಲ್ಲಿ ಬಾಟಲಿಯ ಎರಡೂ ಬದಿಯಲ್ಲೂ ಒಂದೊಂದು ಜೇನು ನೊಣ ಕೂತಿದೆ. ಎರಡೂ ಕರೆಯಿಂದಲೂ ಬಾಟಲಿ ಮುಚ್ಚುಳ ತೆಗೆಯಲು ಕಸರತ್ತು ಮಾಡುತ್ತಿರುವ ದೃಶ್ಯ ಇದಾಗಿದೆ.
ಬಳಿಕ ಕೆಲವು ಸೆಕೆಂಡುಗಳ ನಂತರ ಅವು ತಮ್ಮ ಕೆಲಸದಲ್ಲಿ ಯಶಸ್ಸು ಗಳಿಸಿವೆ, ನಂಬಲು ಅಸಾಧ್ಯವಾದರೂ ಇದು ಸತ್ಯ ಎಂದು ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಈ ವಿಡಿಯೋವನ್ನು ಸೆರೆ ಹಿಡಿದಿರುವವರು ಟ್ವಿಟ್ಟರ್ ಮೂಲಕ ವಿಡಿಯೋವನ್ನು ಹಂಚಿಕೊಂಡಿದ್ದಾರೆ, ನಾನು ಊಟ ಮಾಡುತ್ತಿದ್ದ ಸಮಯದಲ್ಲಿ ಈ ವಿಡಿಯೋವನ್ನು ತೆಗೆದಿದ್ದೆ, ಗ್ರಾಹಕರಿಂದ ನನಗೆ ಸೋಡಾ ದೊರಕಿತ್ತು. ಆದರೆ, ಆ ಸೋಡಾ ಕೆಲವೇ ನಿಮಿಷಗಳಲ್ಲಿ ಈ ಜೇನು ನೊಣಗಳು ಕದ್ದಿವೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
Well, that's it for humanity. We've had a decent run but if bees have mastered the screw-top lid I think this is the beginning of the end. pic.twitter.com/XyHonJ2q73
— Michael Moran (@TheMichaelMoran) May 25, 2021
ಮುಂದಿನ ವರ್ಷಗಳಲ್ಲಿ ನಂತರ ಜೇನು ನೊಣಗಳೇ ಇಡೀ ವಿಶ್ವವನ್ನು ನಡೆಸುವ ಪರಿಸ್ಥಿತಿ ಉಂಟಾದರೆ, ಅವುಗಳು ನಡೆಸುವ ಶಾಲೆಗಳಲ್ಲಿ ಯುವ ಜೇನು ನೊಣಗಳಿಗೆ ತಮ್ಮ ಪ್ರಭೇದದ ವಿಕಾಸದ ಕುರಿತು ಈ ವಿಡಿಯೋವನ್ನು ಉದಾಹರಣೆಗೆ ನೀಡಬಹುದು ಎಂದು ನೆಟ್ಟಿಗರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications