ಇಂಡೋನೇಷಿಯಾ ಸುನಾಮಿಗೆ ಅಗ್ನಿಪರ್ವತ, ಹುಣ್ಣಿಮೆ ಸೆಳೆತ ಕಾರಣ!
ಜಕಾರ್ತ, ಡಿಸೆಂಬರ್ 23: ಇಲ್ಲಿನ ಜಾವಾ ಸುಮಾತ್ರ ದ್ವೀಪದ ನಡುವೆ ಇರುವ ಕ್ರಕಟೋವಾ ಜ್ವಾಲಾಮುಖಿ ಸ್ಫೋಟಗೊಂಡ ಪರಿಣಾಮ ಸುನಾಮಿ ಉಂಟಾಗಿದೆ.
In this photo: Anak-Krakatau volcano with increased activity, 2.5 hours prior to the #tsunami waves hitting some areas on the coast of West-Java and Southern-Sumatra. #indonesia #anyer pic.twitter.com/0Xv3lQwAQ3
— Øystein L. Andersen (@OysteinLAnderse) December 23, 2018
ಹುಣ್ಣಿಮೆ ದಿನವಾದ್ದರಿಂದ ಶನಿವಾರ ರಾತ್ರಿ ಸಮುದ್ರದ ಏರಿಳಿತ ಹೆಚ್ಚಳವಾಗಿರುವುದು ಕೂಡಾ ಸುನಾಮಿಗೆ ಕಾರಣವಾಗಿರಬಹುದು ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ಸುಮಾತ್ರದ ದಕ್ಷಿಣ ಲಂಪುಂಗ್, ಜಾವಾದ ಸೆರಾಂಗ್, ಪಂಡೆಗ್ಲಾಂಗ್ ಪ್ರದೇಶಗಳಲ್ಲಿ ಹೆಚ್ಚಿನ ಹಾನಿ ದಾಖಲಾಗಿದೆ. ಸುನಾಮಿಗೆ ಸಿಲುಕಿ ಕನಿಷ್ಟ 43 ಮಂದಿ ಸಾವನ್ನಪ್ಪಿದ್ದು, 600ಕ್ಕೂ ಹೆಚ್ಚಿನ ಮಂದಿಗೆ ಗಾಯವಾಗಿರುವ ಘಟನೆ ನಡೆದಿದೆ. ಹಲವಾರು ಕಟ್ಟಡಗಳು ನೆಲಸಮವಾಗಿವೆ.
ವಿಪತ್ತು ನಿರ್ವಹಣಾ ತಂಡಗಳು ಎಲ್ಲೆಡೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಅನೇಕ ಕಡೆಗಳಲ್ಲಿ ಭೂ ಕುಸಿತ ಉಂಟಾಗುತ್ತಿದ್ದು,ತೀರ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಕರೆದೊಯ್ಯುವ ಕಾರ್ಯ ನಡೆಯುತ್ತಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications