ವಿಶ್ವ ಪಾರಂಪರಿಕ ದಿನಕ್ಕೆ ನಿಮ್ಮ ಸಂಕಲ್ಪವೇನು?
ಹೌದು.. ಏಪ್ರಿಲ್ 18 ವಿಶ್ವ ಪಾರಂಪರಿಕ ದಿನ. ವಿಶ್ವದಾದ್ಯಂತ ಇರುವ ಐತಿಹಾಸಿಕ ಸ್ಮಾರಕಗಳು ಮತ್ತು ತಾಣ ಗಳನ್ನು ರಕ್ಷಿಸಿ ಕಾಪಾಡುವ ಉದ್ದೇಶದಿಂದ ಪಾರಂಪರಿಕ ದಿನ ಆಚರಣೆ ಮಾಡಲಾಗುತ್ತದೆ.
1982ರಲ್ಲಿ ಮೊದಲ ಬಾರಿಗೆ ವಿಶ್ವ ಪಾರಂಪರಿಕ ದಿನ ಎಂಬ ಚಿಂತನೆ ಜಾರಿಗೆ ಬಂತು. ಅದಾದಮೇಲೆ 1983ರಲ್ಲಿ ಯುನೆಸ್ಕೋದ ಅಧಿಕೃತ ಮುದ್ರೆಯೊಂದಿಗೆ ವಿಶ್ವ ಪಾರಂಪರಿಕದ ದಿನವನ್ನು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ.[ಭಾರತದ ಕರೆನ್ಸಿ ಮೌಲ್ಯ ಹೆಚ್ಚಿಸಲಿದೆ ಹಂಪಿ ಕಲ್ಲಿನ ರಥ]

ನಮ್ಮ ರಾಜ್ಯದ ಅನೇಕ ಸ್ಥಳಗಳು ಸಹ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ. ಪಶ್ಚಿಮ ಘಟ್ಟಗಳನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಿರುವುದರಿಂದ ಹೊಸ ಯೋಜನೆಗಳಿಗೆ ಬ್ರೇಕ್ ಬಿದ್ದಂತಾಗಿದೆ.[ಹಂಪಿ ಇತಿಹಾಸವೇ ಬೇರೆ...ವಿಜಯಗರದ ಇತಿಹಾಸವೇ ಬೇರೆ...]
ಹಂಪಿ, ಪಟ್ಟದಕಲ್ಲು ಹಾಗೂ ಪಶ್ಚಿಮ ಘಟ್ಟಗಳು ಈಗಾಗಲೇ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಮೊದಲು ಸೇಪರ್ಡೆಯಾದ ಕರ್ನಾಟಕದ ಸ್ಥಳಗಳು. ನಂತರ ಸುಲ್ತಾನ್ ವಾಸ್ತುಶಿಲ್ಪ ಶೈಲಿಯ ಸ್ಮಾರಕ, ಗುಮ್ಮಟಗಳನ್ನು ಹೊಂದಿರುವ ಗುಲ್ಬರ್ಗ, ಬೀದರ್, ವಿಜಾಪುರ, ಹೊಯ್ಸಳ ವಾಸ್ತುಶಿಲ್ಪ ಶೈಲಿಯ ದೇವಾಲಯ ಇರುವ ಹಾಸನ ಜಿಲ್ಲೆಯ ಬೇಲೂರು, ಹಳೇಬೀಡು ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣವನ್ನು ಇದೀಗ ಯುನೆಸ್ಕೊ ತನ್ನ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಿತ್ತು.[ಕರ್ನಾಟಕದ ಪ್ರವಾಸಿ ತಾಣಗಳ ಮೇಲೆ ಒಂದು ಸುತ್ತು]
ನಾವು ಹೇಳುವುದು ಇಷ್ಟೆ, ಇಂಥ ತಾಣಗಳಿಗೆ ಅಥವಾ ದೇಶದ ಇತಿಹಾಸ ಸಾರುವ ತಾಣಗಳಿಗೆ ಭೇಟಿ ನೀಡಿದರೆ ಪ್ಲಾಸ್ಟಿಕ್ ಬಳಸಿ ಬಿಸಾಡಬೇಡಿ, ಸ್ವಚ್ಛತೆಗೆ ಆದ್ಯತೆ ನೀಡಿ.. ನೀವು ಪರಿಸರ ಆಸ್ವಾದಿಸಿ ಇತರರಿಗೂ ಆಸ್ವಾದಿಸಲು ಬಿಡಿ..ನಮ್ಮ ದೇಶದ ಹಿರಿಮೆ ಸಾರುವ ತಾಣಗಳನ್ನು ಕಾಪಾಡಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲೆ ಇದೆ.. ಅಲ್ಲವೇ?
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications