ವಿಶ್ವ ಪಾರಂಪರಿಕ ದಿನಕ್ಕೆ ನಿಮ್ಮ ಸಂಕಲ್ಪವೇನು?
ಹೌದು.. ಏಪ್ರಿಲ್ 18 ವಿಶ್ವ ಪಾರಂಪರಿಕ ದಿನ. ವಿಶ್ವದಾದ್ಯಂತ ಇರುವ ಐತಿಹಾಸಿಕ ಸ್ಮಾರಕಗಳು ಮತ್ತು ತಾಣ ಗಳನ್ನು ರಕ್ಷಿಸಿ ಕಾಪಾಡುವ ಉದ್ದೇಶದಿಂದ ಪಾರಂಪರಿಕ ದಿನ ಆಚರಣೆ ಮಾಡಲಾಗುತ್ತದೆ.
1982ರಲ್ಲಿ ಮೊದಲ ಬಾರಿಗೆ ವಿಶ್ವ ಪಾರಂಪರಿಕ ದಿನ ಎಂಬ ಚಿಂತನೆ ಜಾರಿಗೆ ಬಂತು. ಅದಾದಮೇಲೆ 1983ರಲ್ಲಿ ಯುನೆಸ್ಕೋದ ಅಧಿಕೃತ ಮುದ್ರೆಯೊಂದಿಗೆ ವಿಶ್ವ ಪಾರಂಪರಿಕದ ದಿನವನ್ನು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ.[ಭಾರತದ ಕರೆನ್ಸಿ ಮೌಲ್ಯ ಹೆಚ್ಚಿಸಲಿದೆ ಹಂಪಿ ಕಲ್ಲಿನ ರಥ]

ನಮ್ಮ ರಾಜ್ಯದ ಅನೇಕ ಸ್ಥಳಗಳು ಸಹ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ. ಪಶ್ಚಿಮ ಘಟ್ಟಗಳನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಿರುವುದರಿಂದ ಹೊಸ ಯೋಜನೆಗಳಿಗೆ ಬ್ರೇಕ್ ಬಿದ್ದಂತಾಗಿದೆ.[ಹಂಪಿ ಇತಿಹಾಸವೇ ಬೇರೆ...ವಿಜಯಗರದ ಇತಿಹಾಸವೇ ಬೇರೆ...]
ಹಂಪಿ, ಪಟ್ಟದಕಲ್ಲು ಹಾಗೂ ಪಶ್ಚಿಮ ಘಟ್ಟಗಳು ಈಗಾಗಲೇ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಮೊದಲು ಸೇಪರ್ಡೆಯಾದ ಕರ್ನಾಟಕದ ಸ್ಥಳಗಳು. ನಂತರ ಸುಲ್ತಾನ್ ವಾಸ್ತುಶಿಲ್ಪ ಶೈಲಿಯ ಸ್ಮಾರಕ, ಗುಮ್ಮಟಗಳನ್ನು ಹೊಂದಿರುವ ಗುಲ್ಬರ್ಗ, ಬೀದರ್, ವಿಜಾಪುರ, ಹೊಯ್ಸಳ ವಾಸ್ತುಶಿಲ್ಪ ಶೈಲಿಯ ದೇವಾಲಯ ಇರುವ ಹಾಸನ ಜಿಲ್ಲೆಯ ಬೇಲೂರು, ಹಳೇಬೀಡು ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣವನ್ನು ಇದೀಗ ಯುನೆಸ್ಕೊ ತನ್ನ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಿತ್ತು.[ಕರ್ನಾಟಕದ ಪ್ರವಾಸಿ ತಾಣಗಳ ಮೇಲೆ ಒಂದು ಸುತ್ತು]
ನಾವು ಹೇಳುವುದು ಇಷ್ಟೆ, ಇಂಥ ತಾಣಗಳಿಗೆ ಅಥವಾ ದೇಶದ ಇತಿಹಾಸ ಸಾರುವ ತಾಣಗಳಿಗೆ ಭೇಟಿ ನೀಡಿದರೆ ಪ್ಲಾಸ್ಟಿಕ್ ಬಳಸಿ ಬಿಸಾಡಬೇಡಿ, ಸ್ವಚ್ಛತೆಗೆ ಆದ್ಯತೆ ನೀಡಿ.. ನೀವು ಪರಿಸರ ಆಸ್ವಾದಿಸಿ ಇತರರಿಗೂ ಆಸ್ವಾದಿಸಲು ಬಿಡಿ..ನಮ್ಮ ದೇಶದ ಹಿರಿಮೆ ಸಾರುವ ತಾಣಗಳನ್ನು ಕಾಪಾಡಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲೆ ಇದೆ.. ಅಲ್ಲವೇ?
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications