ಲಂಡನ್ ನ ಮೈಸೂರು ರಸ್ತೆಯಲ್ಲಿ ನಡೆದಾಡಿದ ಯದುವೀರ್-ತ್ರಿಷಿಕಾ
ಮೈಸೂರಿನ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶನಿವಾರದಂದು ಲಂಡನ್ ನಲ್ಲಿ ಇರುವ ಬಸವೇಶ್ವರ ವಿಗ್ರಹಕ್ಕೆ ಗೌರವ ಸಲ್ಲಿಸಿದರು.
ಲಂಡನ್ ನಲ್ಲಿ ಇರುವ ಮೈಸೂರ ರಸ್ತೆಯಲ್ಲಿ ಇಬ್ಬರೂ ನಡೆದಾಡಿದರು. ಹದಿನೆಂಟನೇ ಶತಮಾನದಲ್ಲಿ ಬ್ರಿಟಿಷರ ಆಳ್ವಿಕೆ ಕಾಲದಲ್ಲಿ ಬ್ರಿಟಿಷ್ ಮೈಸೂರು ರೆಜಿಮೆಂಟ್ ನ ನೇಮಕಾತಿ ಕೇಂದ್ರ ಇದೇ ಸ್ಥಳದಲ್ಲಿತ್ತು. ಆದ್ದರಿಂದ ಮೈಸೂರು ರಸ್ತೆ ಎಂದೇ ಹೆಸರಾಗಿದೆ.
ಯದುವೀರ್ ಅವರ ಜತೆಗೆ ಪತ್ನಿ ತ್ರಿಷಿಕಾ ಒಡೆಯರ್ ಕೂಡ ಇದ್ದರು. ಲಂಡನ್ ನ ಬರೋ ಆಫ್ ಲಾಂಬೆತ್ ನ ಮಾಜಿ ಮೇಯರ್ ಡಾ. ನೀರಜ್ ಪಾಟೀಲ್ ಈ ಸಂದರ್ಭದಲ್ಲಿ ಹಾಜರಿದ್ದರು. ಬ್ರಿಟಿಷ್ ಭಾರತೀಯ/ಕನ್ನಡ ಸಮುದಾಯ ಹಾಗೂ ಯುನೈಟೆಡ್ ಕಿಂಗ್ ಡಮ್ ಬಸವ ಸಮಿತಿ ಅಧ್ಯಕ್ಷ ಅಭಿಜಿತ್ ಸಾಲಿಮಠ್ ಭಾಗವಹಿಸಿದ್ದರು.

ಯದುವೀರ್ ಮಾತನಾಡಿ, ಥೇಮ್ಸ್ ನದಿಗೆ ಮುಖ ಮಾಡಿ ನಿಂತಿರುವ, ಬ್ರಿಟಿಷ್ ಸಂಸತ್ ಮುಂಭಾಗ ಇರುವ ಭಾರತದ ತತ್ವಜ್ಞಾನಿ ಹಾಗೂ ಪ್ರಜಾಪ್ರಭುತ್ವದ ಪ್ರವರ್ತಕ ಬಸವಣ್ಣ ಅವರ ಪುತ್ಥಳಿ ನೋಡುತ್ತಿರುವುದು ಮನಸಿಗೆ ಖುಷಿ ಆಗುತ್ತಿದೆ ಎಂದು ಹೇಳಿದ್ದಾರೆ. ನವೆಂಬರ್ 14, 2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಪುತ್ಥಳಿಯನ್ನು ಉದ್ಘಾಟನೆ ಮಾಡಿದ್ದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications