ಯೆಮನ್: ನಾಪತ್ತೆಯಾಗಿದ್ದ 6 ಭಾರತೀಯರ ಶವ ಪತ್ತೆ
ನವದೆಹಲಿ,ಸೆಪ್ಟೆಂಬರ್. 11: ಯೆಮನ್ ನಲ್ಲಿ ನಾಪತ್ತೆಯಾಗಿದ್ದ 7 ಜನ ಭಾರತೀಯರ ಪೈಕಿ 6 ಜನರು ಶವವಾಗಿ ಪತ್ತೆಯಾಗಿದ್ದಾರೆ. ಅಕ್ರಮ ತೈಲ ಸಾಗಾಟಗಾರರನ್ನು ಗುರಿ ಇರಿಸಿ ಕಳೆದ ವಾರ ಸೌದಿ ಅರೇಬಿಯ ದಾಳಿ ನಡೆಸಿದ್ದ ವೇಳೆ 7 ಜನ ಭಾರತಿಯರು ನಾಪತ್ತೆಯಾಗಿದ್ದರು.
ಮೊದಲು ದಾಳಿಯಲ್ಲಿ 20 ಜನ ಭಾರತೀಯರು ಮೃತಪಟ್ಟಿದ್ದರೆಂದು ಮೊದಲು ವರದಿಯಾಗಿತ್ತು. ಆದರೆ 13 ಜನ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಲಾಗಿತ್ತು.[ಯೆಮೆನ್ ನಿಂದ ಬಂದ ಆತಂಕಕಾರಿ ಸುದ್ದಿ ಏನು]

ಯೆಮನ್ನ ಅಲ್ ಹುದೈದಾ ಬಂದರಿನ ಬಳಿ ನಡೆದ ವಾಯು ದಾಳಿಯಲ್ಲಿ ಎರಡು ದೋಣಿಗಳು ಧ್ವಂಸ ಗೊಂಡಿದ್ದವು. 12 ಶಿಯಾ ಬಂಡುಕೋರರು ಮೃತಪಟ್ಟಿದ್ದರು. ಭಾರತೀಯರು ಸೇರಿದಂತೆ ಅನೇಕ ದೇಶದ ಪ್ರಜೆಗಳು ಯೆಮನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾಗ ಕೇಂದ್ರ ಸರ್ಕಾರ ಮುಂದಾಗಿ ರಕ್ಷಣೆ ಮಾಡಿ ಸ್ವದೇಶಕ್ಕೆ ಸಂತ್ರಸ್ತರನ್ನು ಕರೆದುಕೊಂಡು ಬಂದಿತ್ತು.
ತೈಲ ಕಳ್ಳ ಸಾಗಣೆದಾರು ಎಂದು ಭಾರತೀಯರನ್ನು ತಪ್ಪು ಭಾವಿಸಿದ ಸೇನೆ ದಾಳಿ ನಡೆಸಿತ್ತು. ಅರಬ್ ದೇಶಗಳಲ್ಲಿ ಪ್ರತಿದಿನ ಆಂತರಿಕ ಭದ್ರತೆಗೆ ಧಕ್ಕೆ ಬರುವಂತ ಕೆಲಸಗಳು ನಡೆಯುತ್ತಿವೆ. [ಯೆಮನ್ ಗೊಂದಲದ ವೇಳೆ ಕೇಂದ್ರ ಸರ್ಕಾರ ಏನು ಮಾಡುತ್ತು?]
ಸೌದಿ ಅರೇಬಿಯಾ ನಡೆಸಿದ ವೈಮಾನಿಕ ದಾಳಿಯಲ್ಲಿ ಇಪ್ಪತ್ತು ಭಾರತೀಯರು ಮೃತ ಪಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ಸೆಪ್ಟೆಂಬರ್ ರಂದು ವರದಿ ಮಾಡಿತ್ತು. ನಡೆದ ಕ್ಷಿಪಣಿ ದಾಳಿಯಲ್ಲಿ ಅರವತ್ತಕ್ಕೂ ಹೆಚ್ಚು ಸೌದೀ, ಬಹ್ರೇನ್ ಮತ್ತು ಗಲ್ಫಿನ ಸೈನಿಕರು ಮೃತ ಪಟ್ಟಿದ್ದರು. ಈ ಘಟನೆಯ ನಂತರ ಸೌದೀ ಅರೇಬಿಯಾ ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿತ್ತು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications