ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಸ್ಥಾನದ 5 ಜಿಲ್ಲೆಗಳಲ್ಲಿ ಅನಿರ್ದಿಷ್ಟಾವಧಿ ಕರ್ಫ್ಯೂ ಘೋಷಣೆ

|
Google Oneindia Kannada News

ಜೈಪುರ, ನವೆಂಬರ್ 9: ರಾಮಜನ್ಮಭೂಮಿ-ಬಾಬ್ರಿ ಮಸೀದಿ ಕುರಿತು ಸುಪ್ರೀಂಕೋರ್ಟ್‌ನಿಂದ ಇಂದು ತೀರ್ಪು ಹೊರ ಬೀಳಲಿರುವ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ತಡೆಯಲು ರಾಜಸ್ಥಾನದಲ್ಲಿ ಅನಿರ್ದಿಷ್ಟಾವಧಿ ಕರ್ಫ್ಯೂ ಜಾರಿ ಮಾಡಲಾಗಿದೆ.

ಎಲ್ಲಾ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಹಾಗೂ ರಾಜಸ್ಥಾನ ಸರ್ಕಾರವು 144 ಸೆಕ್ಷನ್ ಜಾರಿ ಮಾಡಿದೆ. ಹಾಗೂ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಸುಪ್ರೀಂಕೋರ್ಟ್‌ನಿಂದ ಇಂದು ಅಯೋಧ್ಯೆ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಅನೇಕ ಕಡೆ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

ಅಯೋಧ್ಯೆ ತೀರ್ಪು ಹಿನ್ನೆಲೆ: ಹಲವೆಡೆ ಇಂಟರ್‌ನೆಟ್ ಸೇವೆ ಸ್ಥಗಿತ ಅಯೋಧ್ಯೆ ತೀರ್ಪು ಹಿನ್ನೆಲೆ: ಹಲವೆಡೆ ಇಂಟರ್‌ನೆಟ್ ಸೇವೆ ಸ್ಥಗಿತ

ಅಲಿಗಢ, ಆಗ್ರಾ, ಉತ್ತರ ಪ್ರದೇಶ, ಲಕ್ನೋ ಸೇರಿದಂತೆ ಇನ್ನೂ ಹಲವೆಡೆ ಇಂಟರ್‌ನೆಟ್ ಸೇವೆ ಸ್ಥಗಿತಗೊಳ್ಳಲಿದೆ. ರಾಜಸ್ಥಾನದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಇಂದು ಬೆಳಗ್ಗೆ 10.30ರ ಸುಮಾರಿಗೆ ತೀರ್ಪು ಹೊರಬೀಳಲಿದೆ.

Curfew Imposed In 5 Districts of Rajasthan

ರಾಮಜನ್ಮಭೂಮಿ ಹಾಗೂ ಬಾಬ್ರಿ ಮಸೀದಿ ಕುರಿತು ತೀರ್ಪು ಹೊರಬೀಳಲಿರುವುದರಿಂದ ಭದ್ರತಾ ಕ್ರಮಗಳ ಭಾಗವಾಗಿ, ಅಯೋಧ್ಯೆಯ ನಂತರದ ತೀರ್ಪಿನ ನಂತರ ಯಾವುದೇ ಅಗತ್ಯವಿದ್ದಲ್ಲಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗುತ್ತಿದೆ.

English summary
Curfew Imposed in 5 Rajasthan Districts in View of Ayodhya Case Verdict , Ahead of the Ayodhya verdict, the Rajasthan government has imposed Section 144 in five districts in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X