''ಆಲ್ಕೋಹಾಲ್ ಕೊರೊನಾವನ್ನು ಕೊಲ್ಲುತ್ತದೆ'' ಎಂದ ರಾಜಸ್ಥಾನ ಶಾಸಕ
ಕೋಟ, ಮೇ 1: ''ಆಲ್ಕೋಹಾಲ್ ಕೈನಲ್ಲಿರುವ ಹಾಗೂ ಗಂಟಲಿನಲ್ಲಿರುವ ಕೊರೊನಾ ವೈರಸ್ಗಳನ್ನು ಕೊಲ್ಲುತ್ತದೆ'' ಎಂದು ರಾಜಸ್ಥಾನ ಶಾಸಕ, ಕಾಂಗ್ರೆಸ್ ಮಾಜಿ ಸಚಿವ ಭಾರತ್ ಸಿಂಗ್ ಹೇಳಿಕೆ ನೀಡಿದ್ದಾರೆ.
ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಭಾರತ್ ಸಿಂಗ್ ಮದ್ಯವನ್ನು ಕೈನಲ್ಲಿ ಉಜ್ಜುವಾಗ ಕೈಯಿಂದ ಕೊರೊನಾ ವೈರಸ್ ಅನ್ನು ತೆಗೆದು ಹಾಕಬಹುದು. ಅದನ್ನು ಸೇವಿಸುವುದರಿಂದ ಗಂಟಲಿನಿಂದ ಕೊರೊನಾ ವೈರಸ್ ಅನ್ನು ಅಳಿಸಬಹುದು ಎಂದಿದ್ದಾರೆ.
ಮದ್ಯದಂಗಡಿಗಳನ್ನು ಮುಚ್ಚುವುದರಿಂದ ಅಕ್ರಮ ಮದ್ಯ ತಯಾರಿಕೆ ಹೆಚ್ಚಳವಾಗುತ್ತಿದೆ. ಇದು ರಾಜ್ಯ ಸರ್ಕಾರಕ್ಕೆ ಭಾರಿ ಆದಾಯ ನಷ್ಟಕ್ಕೆ ಕಾರಣವಾಗಿದೆ ಎಂದು ಭಾರತ್ ಸಿಂಗ್ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ವೈನ್ ಅಂಗಡಿಗಳನ್ನು ತೆರೆಯುವಂತೆ ಒತ್ತಾಯಿಸಿ ಭಾರತ್ ಸಿಂಗ್ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಎರಡೂ ಲಾಕ್ ಡೌನ್ ಸಮಯದಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡಿಲ್ಲ. ಆದರೆ, ವೈನ್ ಅಂಗಡಿಗಳ ಮುಚ್ಚುವಿಕೆಯು ರಾಜ್ಯದ ಆದಾಯದ ಬೆನ್ನೆಲುಬನ್ನು ಮುರಿಯುತ್ತಿದೆ ಎಂದು ತಿಳಿಸಿದ್ದಾರೆ. ವೈನ್ ಅಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದರೆ ಅದು ಉತ್ತಮ ಎಂದು ಭಾರತ್ ಸಿಂಗ್ ಹೇಳಿದರು.
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಹ ಲಾಕ್ಡೌನ್ ಸಮಯದಲ್ಲಿ ಮದ್ಯ ಮಾರಾಟ ಮಾಡುವ ಹೇಳಿಕೆ ನೀಡಿ ಟೀಕೆಗೆ ಗುರಿ ಆಗಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications