ತಲೆ ಮೇಲೆ ಮಡಿಕೆ ಹೊತ್ತು ಓಡಿದ ವಿದೇಶಿಗರು, ಯಾಕೆ ಗೊತ್ತಾ?
ಜೈಪುರ, ಜನವರಿ.12: ರಾಜಸ್ಥಾನದಲ್ಲಿ ವರ್ಣಮಯ ಲೋಕವೇ ತೆರೆದುಕೊಂಡಿದೆ. ಅಂತಾರಾಷ್ಟ್ರೀಯ ಒಂಟೆ ಹಬ್ಬದ ಹೊಸ ಜಗತ್ತನ್ನೇ ಸೃಷ್ಟಿಸಿದೆ. ಭಾರತದಲ್ಲಿನ ಆಚರಣೆಯನ್ನು ಕಂಡ ವಿದೇಶಿಗರು ಪುಳಕಿತಗೊಂಡಿದ್ದಾರೆ. ದೇಶೀ ಸೊಗಡಿನ ಆಚರಣೆಗಳಲ್ಲಿ ಸ್ವತಃ ತಾವೂ ಪಾಲ್ಗೊಂಡಿದ್ದರು.
ರಾಜಸ್ಥಾನದ ಬಿಕನೇರಿಯಲ್ಲಿ ಅಂತಾರಾಷ್ಟ್ರೀಯ ಒಂಟೆ ಹಬ್ಬದ ಪ್ರಯುಕ್ತ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ದೇಶೀಯರಷ್ಟೇ ಅಲ್ಲದೇ, ವಿದೇಶಿಗರಿಗೂ ಇದರಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿಕೊಡಲಾಗಿತ್ತು.
ಈ ಬಾರಿ ಗಣರಾಜ್ಯೋತ್ಸವ ಪಥಸಂಚಲನದಲ್ಲಿ 22 ಸ್ತಬ್ಧಚಿತ್ರಗಳ ಪ್ರದರ್ಶನ
ರಾಜಸ್ಥಾನ ಸಂಸ್ಕೃತಿಯ ಬಗ್ಗೆ ಸಾರಿ ಹೇಳುವಂತಾ ಆಚರಣೆಗಳು ಎಲ್ಲರ ಗಮನ ಸೆಳೆದವು. ಕುದರೆ ಓಟ, ಕುಸ್ತಿ, ಮಡಿಕೆ ಓಟ ಹೀಗೆ ಹಲವು ಆಟಗಳನ್ನು ಆಯೋಜಿಸಲಾಗಿತ್ತು. ಇದರ ಜೊತೆಗೆ ವಿದೇಶಿಗರಿಗಾಗಿ ವಿಶಿಷ್ಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಒಂಟೆ ಓಟ, ಮಡಿಕೆ ಹೊತ್ತ ವಿದೇಶಿಗರು:
ರಾಜಸ್ಥಾನದಲ್ಲಿ ನಡೆಯುತ್ತಿರುವ ಹಬ್ಬದ ಹಿನ್ನೆಲೆಯಲ್ಲಿ ಒಂಟೆಗಳನ್ನು ಸಿಂಗಾರಗೊಳಿಸಲಾಗಿತ್ತು. ಬಣ್ಣಬಣ್ಣದ ಉಡುಪುಗಳನ್ನು ಒಂಟೆಗಳಿಗೆ ಹಾಕಲಾಗಿತ್ತು. ರಂಗಿನ ಧರಿಸಿನಲ್ಲಿ ಒಂಟೆಗಳ ಓಟದ ಸ್ಪರ್ಧೆಯು ನೆರೆದ ಪ್ರವಾಸಿಗರನ್ನೆಲ್ಲ ತನ್ನತ್ತ ಸೆಳೆಯಿತು.
ಇನ್ನೊಂದೆಡೆ ವಿದೇಶಿ ಪ್ರವಾಸಿಗರಿಗಾಗಿ ಮಡಿಕೆ ಓಟವನ್ನು ಆಯೋಜಿಸಲಾಗಿತ್ತು. ಬಣ್ಣದ ಮಡಿಕೆಯನ್ನು ಹೊತ್ತ ವಿದೇಶ ಮಹಿಳೆಯರು ನಾ ಮುಂದು, ತಾ ಮುಂದು ಎಂದು ಜಿದ್ದಿಗೆ ಬಿದ್ದಂತೆ ಓಡಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications