ದೇಶದ ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಸ್ಟಿಕ್ ಬದಲು ಮಣ್ಣಿನ ಕಪ್ ಬಳಕೆ
ಜೈಪುರ್, ನವೆಂಬರ್.30: ಭಾರತೀಯ ರೈಲ್ವೆ ನಿಲ್ದಾಣಗಳಲ್ಲಿ ಇನ್ನು ಮುಂದೆ ಪ್ಲಾಸ್ಟಿಕ್ ಕಪ್ ಬದಲಾಗಿ ಪ್ರಾಕೃತಿಕ ಮಣ್ಣಿನಿಂದ ಸಿದ್ಧಪಡಿಸಿದ ಕಪ್ ಗಳಲ್ಲಿ ಚಹಾ ಮಾರಾಟ ಮಾಡಲಾಗುತ್ತದೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯೆಲ್ ಹೇಳಿದ್ದಾರೆ.
ವಾಯುವ್ಯ ವಿಭಾಗದ ಧಿಗವರ-ಬಂಡಿಕುಯ್ ಮಾರ್ಗವನ್ನು ವಿದ್ಯುತ್ಯೀಕರಣಗೊಳಿಸುವುದರ ಹಿನ್ನೆಲೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಧಿಗವರ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಿದ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪ್ಲಾಸ್ಟಿಕ್ ಕಪ್ ಗಳ ಬದಲಿಗೆ ಮಣ್ಣಿನಿಂದ ಸಿದ್ಧಪಡಿಸಿದ ಕಪ್ ಗಳಲ್ಲಿ ಚಹಾ ನೀಡುವುದರಿಂದ ಭಾರತೀಯ ರೈಲ್ವೆಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವುದಕ್ಕೆ ಸಾಧ್ಯವಾಗುತ್ತದೆ ಎಂದು ಕೇಂದ್ರ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ.

400 ರೈಲ್ವೆ ನಿಲ್ದಾಣಗಳಲ್ಲಿ ಈ ಯೋಜನೆ:
ಭಾರತದ 400 ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಸ್ಟಿಕ್ ಬದಲು ಮಣ್ಣಿನಿಂದ ಸಿದ್ಧಪಡಿಸಿದ (ಕುಲ್ಹಾದ್) ಕಪ್ ಗಳಲ್ಲಿ ಚಹಾವನ್ನು ನೀಡುವುದಕ್ಕೆ ಉದ್ದೇಶಿಸಲಾಗಿದೆ. ರೈಲ್ವೆ ನಿಲ್ದಾಣಗಳಲ್ಲಿ ಕೇವಲ ಮಣ್ಣಿನ ಕಪ್ ಗಳನ್ನು ಮಾತ್ರ ಬಳಸುವುದಕ್ಕೆ ಮುಂದಿನ ದಿನಗಳಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಇದರಿಂದ ಪ್ಲಾಸ್ಟಿಕ್ ಮುಕ್ತ ರೈಲ್ವೆ ನಿಲ್ದಾಣಗಳ ನಿರ್ಮಾಣ ಸಾಧ್ಯವಾಗುತ್ತದೆ. ಕುಲ್ಹಾದ್ ಗಳ ಬಳಕೆಯಿಂದಾಗಿ ಪರಿಸರ ಸಂರಕ್ಷಣೆ ಜೊತೆಗೆ ಸಾವಿರಾರು ಜನರಿಗೆ ಉದ್ಯೋಗ ಸೃಷ್ಟಿಸಿದಂತೆ ಆಗುತ್ತದೆ ಎಂದು ಪಿಯೂಶ್ ಗೋಯೆಲ್ ಹೇಳಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications