ಸಚಿನ್ ಪೈಲಟ್ ವಜಾಗೊಂಡ ಬೆನ್ನಲ್ಲೇ ಬಂಡಾಯ ಶಾಸಕರ ಬಹಿರಂಗ ಸವಾಲು
ಜೈಪುರ, ಜುಲೈ 14: ಉಪಮುಖ್ಯಮಂತ್ರಿ ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಸಚಿನ್ ಪೈಲಟ್ ಅವರನ್ನು ವಜಾಗೊಳಿಸಿದ ನಂತರ, ರಾಜಸ್ಥಾನದ ರಾಜಕೀಯ ಇನ್ನೊಂದು ಮಗ್ಗುಲಿಗೆ ಉರುಳಿದೆ.
Recommended Video
ಎರಡು ಸಿಎಲ್ಪಿ ಸಭೆಯಲ್ಲೂ ಸಚಿನ್ ಮತ್ತು ಅವರ ಬೆಂಬಲಿಗರು ಗೈರಾದ ನಂತರ, ಈಗ, ಬಂಡಾಯ ಎದ್ದಿರುವ ಶಾಸಕರಿಗೂ ಶಿಸ್ತುಕ್ರಮ ಜರಗಿಸುವ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ಈ ನಡುವೆ ತಮಗೆ ಬಹುಮತ ಇದೆ ಎಂದು ಹೇಳುವ ಸಿಎಂ ಅಶೋಕ್ ಗೆಹ್ಲೋಟ್, ಸದನದಲ್ಲಿ ಅದನ್ನು ಸಾಬೀತು ಪಡಿಸಲಿ ಎಂದು ಸಚಿನ್ ಪೈಲಟ್ ಬೆಂಬಲಿಗರು ಸವಾಲು ಹಾಕಿದ್ದಾರೆ.

ಪಕ್ಷೇತರರು ಮತ್ತು ಇತರರ ಬೆಂಬಲಿಗರೊಂದಿಗೆ ಸರಕಾರ ರಚಿಸಿರುವ ಅಶೋಕ್ ಗೆಹ್ಲೋಟ್ ಅವರಿಗೆ ಬಹುಮತ ಸಾಬೀತು ಪಡಿಸಲು ಸಾಧ್ಯವಿಲ್ಲ ಎಂದು ಬಂಡಾಯ ಶಾಸಕರು ಅಭಿಪ್ರಾಯ ಪಟ್ಟಿದ್ದಾರೆ.
"ತನಗೆ 109 ಶಾಸಕರ ಬೆಂಬಲವಿದೆ ಎಂದು ಗೆಹ್ಲೋಟ್ ಹೇಳುತ್ತಾರೆ. ಹಾಗಿದ್ದರೆ ಅದನ್ನು ಸಾಬೀತು ಪಡಿಸಲಿ. ಆಗ ನಿಜಾಂಶ ತಿಳಿಯುತ್ತದೆ, ಯಾರ ಜೊತೆಗೆ ಎಷ್ಟು ಶಾಸಕರಿದ್ದಾರೆ"ಎಂದು ಸಚಿನ್ ಪೈಲಟ್ ಪರ ಶಾಸಕ ರಮೇಶ್ ಮೀನಾ ಸವಾಲು ಹಾಕಿದ್ದಾರೆ.
"ಪೂರ್ವ ರಾಜಸ್ಥಾನದ ಕೆಲವು ಸಮುದಾಯಗಳನ್ನು ನಿರಂತರವಾಗಿ ಕಡೆಗಣಿಸಲಾಗುತ್ತಿದೆ. ಐದು ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುವವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಲೇ ಇಲ್ಲ. ತಾಳ್ಮೆಗೂ ಒಂದು ಮಿತಿಯಿದೆ"ಎಂದು ಮೀನಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications