ಗುಂಪು ಹತ್ಯೆಯಲ್ಲಿ ಬಲಿಯಾದವನ ವಿರುದ್ಧ ದೋಷಾರೋಪ ಪಟ್ಟಿ!
ಜೈಪುರ, ಜೂನ್ 29: ಗೋ ರಕ್ಷಕರಿಂದ ಹಲ್ಲೆಗೊಳಗಾಗಿ ಹತ್ಯೆಯಾದವನ ಮೇಲೆಯೇ ಪೊಲೀಸರು ದೋಷಾರೋಪ ಪಟ್ಟಿ ಹೊರಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
2017 ರ ಏಪ್ರಿಲ್ನಲ್ಲಿ ರೈತ ಪೆಹ್ಲು ಖಾನ್ ಮತ್ತು ಅವರ ಮಗ ಹಸುಗಳೊಂದಿಗೆ ಜೈಪುರದ ಹಸುಗಳ ಜಾತ್ರೆಗೆ ಹೋಗಿ ಅಲ್ಲಿಂದ ವಾಪಸ್ ಹರಿಯಾಣಕ್ಕೆ ತೆರಳುತ್ತಿದ್ದರು, ಆಗ ಗೋ ರಕ್ಷಕರ ಕೈಗೆ ಸಿಕ್ಕಿ ಥಳಿತಕ್ಕೊಳಗಾಗಿ ಪೆಹ್ಲು ಖಾನ್ ಹತರಾಗಿದ್ದರು.
ಪ್ರಕರಣದ ಹಲ್ಲೆ ಆರೋಪದಡಿ ಎಂಟು ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಜೊತೆಗೆ ಹಸುಗಳನ್ನು ನಿಯಮಬಾಹಿರ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದಿದ್ದಕ್ಕೆ ಪೆಹ್ಲು ಖಾನ್ ಮತ್ತು ಆತನ ಮಗನ ವಿರುದ್ಧವೂ ಪ್ರಕರಣ ದಾಖಲಾಗಿತ್ತು.

ಈಗ ಪೆಹ್ಲು ಖಾನ್ ಮತ್ತು ಆತನ ಮಗನ ವಿರುದ್ಧ ರಾಜಸ್ಥಾನ ಪೊಲೀಸರು ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಗುಂಪು ಹತ್ಯೆ ಪ್ರಕರಣದ ವಿಚಾರಣೆಯೂ ನಡೆಯುತ್ತಿದ್ದು, ಎಂಟರಲ್ಲಿ ಆರು ಮಂದಿ ಜಾಮೀನಿನ ಮೇಲೆ ಹೊರಗಿದ್ದರೆ, ಉಳಿದ ಇಬ್ಬರು ಈವರೆಗೆ ಪೊಲೀಸರ ಕೈಗೆ ಸಿಕ್ಕಿಲ್ಲ.
More From
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications