ರಾಷ್ಟ್ರಪಕ್ಷಿಗಳಿಗೆ ವಿಷವಿಟ್ಟ ರಾಜಸ್ತಾನದ ರೈತ!
ಜೈಪುರ, ಡಿಸೆಂಬರ್ 24: ರಾಜಸ್ತಾನದಲ್ಲಿ ರೈತನೊಬ್ಬ 23 ನವೀಲುಗಳನ್ನು ಬಲಿ ಪಡೆದ ಘಟನೆ ಬಿಕಾನೇರ್ ಜಿಲ್ಲೆಯ ಸೆರುನಾ ಗ್ರಾಮದ ಬಳಿ ನಡೆದಿದೆ.
ತನ್ನ ಹೊಲಕ್ಕೆ ಕಡಲೆ ಬೆಳೆ ತಿನ್ನಲು ಬರುತ್ತವೆ ಎಂದು ರೈತ ದಿನೇಶ್ ಕುಮಾರ ಹಸಿ ಕಡಲೆ ಕಾಳಿನಲ್ಲಿ ವಿಷವನ್ನು ಇಟ್ಟು ನವಿಲುಗಳುಗೆ ಕಾಯ್ದು ಕೂತಿದ್ದಾನೆ. ಹಸಿ ಕಡಲೆ ಕಾಳು ತಿಂದ 23 ನವಿಲುಗಳು ಮೃತಪಟ್ಟಿವೆ.

ಈ ಕುರಿತು ಸ್ಥಳಕ್ಕೆ ದೌಡಾಯಿಸಿ ಬಿಕಾನೇರ್ ಅರಣ್ಯ ಇಲಾಖೆ ಅಧಿಕಾರಿಗಳು ರೈತ ದಿನೇಶ್ ಕುಮಾರನನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಮೃತ 23 ನವೀಲುಗಳ ಕಳೆಬರಗಳನ್ನು ವಶಕ್ಕೆ ಪಡೆದಿದ್ದಾರೆ. ನವಿಲುಗಳ ಸಾವಿಗರ ಕಾರಣನಾದ ರೈತ ದಿನೇಶ್ ವಿರುದ್ಧ ಪರಿಸರ ಪ್ರೇಮಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನಶಿಸುಸುತ್ತಿರುವ ನವಿಲುಗಳ ರಕ್ಷಣೆಗೆ ಸರಕಾರ ಸೂಕ್ತ ಕಾನೂನುಗಳನ್ನು ತರಬೇಕು ಎಂದು ಆಗ್ರಹಿಸಿದ್ದಾರೆ.
More From
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications