ರಾಜಸ್ಥಾನ ವಿಧಾನಸಭೆ ಅಧಿವೇಶನ ಕರೆಯಲು ರಾಜ್ಯಪಾಲರ ಆದೇಶ
ಜೈಪುರ, ಜುಲೈ 27 : ರಾಜಸ್ಥಾನ ವಿಧಾನಸಭೆ ಅಧಿವೇಶನ ಕರೆಯಲು ರಾಜ್ಯಪಾಲ ಕಲ್ರಾಜ್ ಮಿಶ್ರಾ ಒಪ್ಪಿಗೆ ನೀಡಿದ್ದಾರೆ. ಅಧಿವೇಶನ ಕರೆಯುವ ವಿಚಾರದಲ್ಲಿ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಜಟಾಪಟಿ ನಡೆಯುತ್ತಿತ್ತು.
Recommended Video
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿಧಾನಸಭೆ ಅಧಿವೇಶನ ಕರೆಯುವಂತೆ ರಾಜ್ಯಪಾಲರಿಗೆ ಶುಕ್ರವಾರ ಮನವಿ ಸಲ್ಲಿಸಿದ್ದರು. ಆದರೆ, ಒಪ್ಪಿಗೆ ಕೊಡದಿದ್ದಾಗ ಭಾನುವಾರ ಮತ್ತೊಮ್ಮೆ ಪತ್ರವನ್ನು ಬರೆದಿದ್ದರು.
ಜುಲೈ 31ರಿಂದ ರಾಜಸ್ಥಾನ ವಿಧಾನಸಭೆ ಅಧಿವೇಶನ ಕರೆಯಬೇಕು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜ್ಯಪಾಲರನ್ನು ಒತ್ತಾಯಿಸಿದ್ದರು. ಕೊರೊನಾ ಪರಿಸ್ಥಿತಿ ಕುರಿತು ಚರ್ಚಿಸಲು ಅಧಿವೇಶನ ಕರೆಯಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ರಾಜಸ್ಥಾನದ ಕಾಂಗ್ರೆಸ್ ಸರ್ಕಾರಕ್ಕೆ ಬಹುಮತವಿಲ್ಲ ಎಂಬ ಕೂಗು ಕೇಳಿ ಬರುತ್ತಿದೆ. ರಾಜ್ಯಪಾಲರು ಬಹುಮತ ಸಾಬೀತು ಮಾಡುವಂತೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಸೂಚನೆ ನೀಡಲಿದ್ದಾರೆಯೇ? ಎಂಬುದು ಇನ್ನೂ ತಿಳಿದುಬಂದಿಲ್ಲ.
ಉಪಮುಖ್ಯಯಾಗಿದ್ದ ಸಚಿನ್ ಪೈಲೆಟ್ ಮತ್ತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಡುವಿನ ಅಸಮಾಧಾನದಿಂದಾಗಿ ರಾಜ್ಯ ಕಾಂಗ್ರೆಸ್ನಲ್ಲಿ ಬಿಕ್ಕಟ್ಟು ಆರಂಭವಾಗಿದೆ. ಕಾಂಗ್ರೆಸ್ ಸಹ ಎರಡು ಭಾಗವಾಗಿದ್ದು, ಸಚಿನ್ ಪೈಲೆಟ್ ಜೊತೆಗೆ ಹಲವಾರು ಶಾಸಕರು ಇದ್ದಾರೆ.
ಸರ್ಕಾರ ವಿಶ್ವಾಸಮತ ಸಾಬೀತು ಪಡಿಸಲು ಮುಂದಾದರೆ ಸಚಿನ್ ಪೈಲೆಟ್ ಬಣದಲ್ಲಿ ಎಷ್ಟು?, ಅಶೋಕ್ ಗೆಹ್ಲೋಟ್ ಬಣದಲ್ಲಿ ಎಷ್ಟು ಶಾಸಕರು ಇದ್ದಾರೆ? ಎಂಬುದು ತಿಳಿಯಲಿದೆ. ಅಶೋಕ್ ಗೆಹ್ಲೋಟ್ ನಮ್ಮ ಬಳಿ 104 ಶಾಸಕರಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications