ಕಲಬುರಗಿ ಸಮ್ಮೇಳನದಲ್ಲಿ ಪಾಲ್ಗೊಂಡ ಸಾಹಿತ್ಯಾಸಕ್ತರು ಎಷ್ಟು?
ಕಲಬುರಗಿ, ಫೆಬ್ರವರಿ 8: ಮೂರು ದಿನಗಳವರೆಗೆ ಶರಣರ ನಾಡು ಕಲಬುರಗಿಯಲ್ಲಿ ನಡೆದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯವಾಗಿದೆ.
ಒಟ್ಟಾರೆ ಮೂರು ದಿನ ನಡೆದ ಈ ಕನ್ನಡ ನುಡಿ ಜಾತ್ರೆಯಲ್ಲಿ ಆರು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಿದ್ದು ಕಂಡು ಬಂದಿತು. ಮೂರು ಲಕ್ಷ ಜನ ಸಾಹಿತ್ಯ ಸಮ್ಮೇಳನದಲ್ಲಿ ಭೋಜನ ಸವಿದರು.
'ನಾವು ನಿರೀಕ್ಷಿಸಿದ್ದಕ್ಕಿಂತಲೂ ಸಮ್ಮೇಳನ ಯಶಸ್ವಿಯಾಗಿ ನಡೆದಿದೆ. ಇಲ್ಲಿನ ಜನ ಸಾಹಿತ್ಯ ಪ್ರೇಮಿಗಳು ಎಂದು ನಿರೂಪಿಸಿದ್ದಾರೆ. ಜನಪ್ರತಿನಿಧಿಗಳು, ಸಾಹಿತಿಗಳು, ವಿವಿಧ ಸಂಘ ಸಂಸ್ಥೆಗಳ ಸಹಕಾರವೂ ಸಕಾಲಕ್ಕೆ ಸಿಕ್ಕಿದ್ದರಿಂದ ಸಮ್ಮೇಳನ ಯಶಸ್ವಿಯಾಗಿ ನಡೆಸಲು ಸಾಧ್ಯವಾಯಿತು' ಎಂದು ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿಯೂ ಆದ ಜಿಲ್ಲಾಧಿಕಾರಿ ಶರತ್ ಬಿ ಹೇಳಿದ್ದಾರೆ.

ಕಲಬುರಗಿಯಲ್ಲಿ ನಾಲ್ಕನೇ ಬಾರಿಗೆ ನಡೆದ ಸಾಹಿತ್ಯ ಸಮ್ಮೇಳನಕ್ಕೆ ಕೊನೆ ದಿನ ಭಾರೀ ಸಂಖ್ಯೆಯ ಜನ ಹರಿದು ಬಂದರು ಎಂದು ಹೇಳಲಾಗಿದೆ. ಬಿಸಿಲಿನಲ್ಲೂ ಜನ ಸಾಹಿತ್ಯ ಜಾತ್ರೆಯಲ್ಲಿ ಪಾಲ್ಗೊಂಡು ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದರು.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications