Get Updates
Get notified of breaking news, exclusive insights, and must-see stories!

ಕಲಬುರಗಿಯಲ್ಲಿ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Recommended Video

      ಕಲಬುರಗಿಯಲ್ಲಿ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ | Oneindia Kannada

      ಕಲಬುರಗಿ, ಜೂನ್ 19: ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕನಕಪುರ ಬಳಿ ಭಾರಿ ಅನಾಹುತವೊಂದು ತಪ್ಪಿದೆ. ಎದುರಿಗೆ ಬರುತ್ತಿದ್ದ ಲಾರಿಯನ್ನು ತಪ್ಪಿಸಲು ಹೋಗಿ ಕೆಎಸ್ಆರ್ ಟಿಸಿ ಬಸ್ ಸೇತುವೆಯ ಅಂಚಿಗೆ ಬಂದು‌ ನಿಂತ ಘಟನೆ ಚಿಂಚೋಳಿ - ಭಾಲ್ಕಿ ರಾಜ್ಯ ಹೆದ್ದಾರಿ 75ರಲ್ಲಿ ಮಂಗಳವಾರ ನಡೆದಿದೆ.

      ಅದೃಷ್ಟವಶಾತ್ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

      accident avoided by driver timesense

      ಸೇತುವೆಯ ಒಂದು ಬದಿಯ ಅಂಚಿನಲ್ಲಿ ಬಸ್​​ ನಿಂತಿದ್ದು, ಬಾಗಿಲು ತೆರೆದು ಹೊರಬರಲು ಅವಕಾಶವಿರಲಿಲ್ಲ. ಹೀಗಾಗಿ ಬಸ್‌ನ ಎಮರ್ಜೆನ್ಸಿ ಎಕ್ಸಿಟ್ ಬಾಗಿಲು ಹಾಗೂ ಕಿಟಕಿಗಳಿಂದ ಕೆಳಗಿಳಿದು ಪ್ರಯಾಣಿಕರು ಪಾರಾಗಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+