ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಬುರಗಿಯಲ್ಲಿ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

By ಕಲಬುರಗಿ ಪ್ರತಿನಿಧಿ
|
Google Oneindia Kannada News

Recommended Video

ಕಲಬುರಗಿಯಲ್ಲಿ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ | Oneindia Kannada

ಕಲಬುರಗಿ, ಜೂನ್ 19: ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕನಕಪುರ ಬಳಿ ಭಾರಿ ಅನಾಹುತವೊಂದು ತಪ್ಪಿದೆ. ಎದುರಿಗೆ ಬರುತ್ತಿದ್ದ ಲಾರಿಯನ್ನು ತಪ್ಪಿಸಲು ಹೋಗಿ ಕೆಎಸ್ಆರ್ ಟಿಸಿ ಬಸ್ ಸೇತುವೆಯ ಅಂಚಿಗೆ ಬಂದು‌ ನಿಂತ ಘಟನೆ ಚಿಂಚೋಳಿ - ಭಾಲ್ಕಿ ರಾಜ್ಯ ಹೆದ್ದಾರಿ 75ರಲ್ಲಿ ಮಂಗಳವಾರ ನಡೆದಿದೆ.

 ಬಾಲಕನ ಮೇಲೆ ಸ್ಕೂಲ್ ಬಸ್ ಹತ್ತಿಸಿದ್ದ ಚಾಲಕನ ಬಂಧನ ಬಾಲಕನ ಮೇಲೆ ಸ್ಕೂಲ್ ಬಸ್ ಹತ್ತಿಸಿದ್ದ ಚಾಲಕನ ಬಂಧನ

ಅದೃಷ್ಟವಶಾತ್ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

accident avoided by driver timesense

ಸೇತುವೆಯ ಒಂದು ಬದಿಯ ಅಂಚಿನಲ್ಲಿ ಬಸ್​​ ನಿಂತಿದ್ದು, ಬಾಗಿಲು ತೆರೆದು ಹೊರಬರಲು ಅವಕಾಶವಿರಲಿಲ್ಲ. ಹೀಗಾಗಿ ಬಸ್‌ನ ಎಮರ್ಜೆನ್ಸಿ ಎಕ್ಸಿಟ್ ಬಾಗಿಲು ಹಾಗೂ ಕಿಟಕಿಗಳಿಂದ ಕೆಳಗಿಳಿದು ಪ್ರಯಾಣಿಕರು ಪಾರಾಗಿದ್ದಾರೆ.

English summary
Major accident avoided by Ksrtc driver timesense in kalburgi, Incident happend at chincholi district kanakapura.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X