ಸಿದ್ದರಾಮಯ್ಯ ಕುರಿತ ವಿಶ್ವನಾಥ್ ಹೇಳಿಕೆಗೆ ಬಿಎಸ್ ವೈ ಕೊಟ್ಟ ಪ್ರತಿಕ್ರಿಯೆ ಇದು
Recommended Video
ಕಲಬುರ್ಗಿ, ಮೇ.13:ಕುಂದಗೋಳ ಮತ್ತು ಚಿಂಚೋಳಿಯಲ್ಲಿ ದೊಡ್ಡ ಅಂತರದಿಂದ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಹತಾಶೆಯಿಂದ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ವಿರುದ್ಧ ಮಾತನಾಡುತ್ತಿದ್ದಾರೆ.ಲೋಕಸಭೆಯಲ್ಲಿ ಕಾಂಗ್ರೆಸ್ ಎರಡಂಕಿ ದಾಟಲ್ಲ. ಮಲ್ಲಿಕಾರ್ಜುನ ಖರ್ಗೆ ಸೇರಿ ಇತರೆ ಕಾಂಗ್ರೆಸ್ ನಾಯಕರು ಮೋದಿ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಮೋದಿ ವಿರುದ್ಧ ಮಾತಾಡಿದರೆ ದೊಡ್ಡವರಾಗುತ್ತೇವೆ ಅಂದುಕೊಂಡಿದ್ದಾರೆ ಎಂದು ಟೀಕಿಸಿದರು.
ಸಿದ್ದರಾಮಯ್ಯ ಕುರಿತ ವಿಶ್ವನಾಥ್ ಹೇಳಿಕೆ ಕುಮಾರಸ್ವಾಮಿ ಹೇಳಿಕೆಯಾಗಿದೆ.ಲೋಕಸಭೆ ಚುನಾವಣೆ ನಂತರ ಸರ್ಕಾರ ಪತನ ಖಚಿತ. ಇಬ್ಬರ ಕಚ್ಚಾಟದಿಂದ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ.
ತಾಕತ್ತಿದ್ದರೆ ಶಾಸಕರನ್ನು ಇಟ್ಟುಕೊಳ್ಳಲಿ.ಅದನ್ನು ಬಿಟ್ಟು ನಮ್ಮ ಬಗ್ಗೆ ಮಾತಾಡೋದು ಬಿಡಲಿ ಎಂದು ಬಿಎಸ್ ವೈ ತಾಕೀತು ಮಾಡಿದರು.

ಮೇ 23ರಂದು ಫಲಿತಾಂಶ ಬಂದ ಮೇಲೆ ಏನು ಬೇಕಾದರೂ ಆಗಬಹುದು. ವಿಶ್ವನಾಥ್ ಹೇಳಿಕೆಯಿಂದ ಗೊತ್ತಾಗುತ್ತದೆ ಒಳಗಡೆ ಎಷ್ಟು ಕಚ್ಚಾಟವಿದೆ ಎಂದು.ಅದಾಗಿಯೇ ಸರ್ಕಾರ ಪತನವಾಗುತ್ತೆ.
ಅಲ್ಲಿವರೆಗೂ ನಾವು ಕಾದು ನೋಡುವ ತಂತ್ರ ಅನುಸರಿಸುತ್ತೇವೆ ಎಂದು ಬಿಎಸ್ ವೈ ಸ್ಪಷ್ಟಪಡಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications