'ಬಾಯಿತಪ್ಪಿ' ರಾಹುಲ್ ಗಾಂಧಿಯನ್ನು ಸಾಯಿಸಿಬಿಟ್ಟ ಮಲ್ಲಿಕಾರ್ಜುನ ಖರ್ಗೆ
ಪಕ್ಷದ ಪ್ರಚಾರ ಸಭೆಯಲ್ಲಿ ಮಾತನಾಡುತ್ತಾ, "ಮಾಜಿ ಪ್ರಧಾನಿ ರಾಜೀವ್ ಗಾಂಧಿಯನ್ನು ತುಕುಡೇ ತುಕುಡೇ ಮಾಡಿ ಹತ್ಯೆಗೈಯ್ಯಲಾಗಿತ್ತು' ಎನ್ನುವ ಬದಲು ರಾಹುಲ್ ಗಾಂಧಿಯ ಹೆಸರನ್ನು ಬಳಸಿ, ನಂತರ ಎಚ್ಚೆತ್ತುಕೊಂಡರು.
Recommended Video
ಕಲಬುರಗಿ, ಏ 16: ಈ ಹಿಂದೆ ಇಂದಿರಾ ಗಾಂಧಿ ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಬಾಯಿ ಎಡವಟ್ಟಿನಿಂದ ಸೋನಿಯಾ ಗಾಂಧಿ ಎಂದು ಹೇಳಿ, ಮಾಜಿ ಸಿಎಂ ಸಿದ್ದರಾಮಯ್ಯ ಎಡವಟ್ಟು ಮಾಡಿಕೊಂಡಿದ್ದರು.
ಈಗ, ಕಾಂಗ್ರೆಸ್ಸಿನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಯವರ ಸರದಿ. ರಾಜೀವ್ ಗಾಂಧಿ ಎನ್ನುವ ಬದಲು ರಾಹುಲ್ ಗಾಂಧಿ ಎಂದು ಬಾಯಿತಪ್ಪಿ ಹೇಳಿ, ನಂತರ ಖರ್ಗೆ ಸಾಹೇಬ್ರು ತಮ್ಮ ತಪ್ಪನ್ನು ಸರಿಪಡಿಸಿಕೊಂಡರು.

ಕಲಬುರಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯೂ ಆಗಿರುವ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಪ್ರಚಾರ ಸಭೆಯಲ್ಲಿ ಮಾತನಾಡುತ್ತಾ, "ಮಾಜಿ ಪ್ರಧಾನಿ ರಾಜೀವ್ ಗಾಂಧಿಯನ್ನು ತುಕುಡೇ ತುಕುಡೇ ಮಾಡಿ ಹತ್ಯೆಗೈಯ್ಯಲಾಗಿತ್ತು' ಎನ್ನುವ ಬದಲು ರಾಹುಲ್ ಗಾಂಧಿಯ ಹೆಸರನ್ನು ಬಳಸಿ, ನಂತರ ಎಚ್ಚೆತ್ತುಕೊಂಡರು.
ಬಿಜೆಪಿಯವರು ನನ್ನನ್ನು ಸೋಲಿಸಲು ಎಷ್ಟೇ ಕಾರ್ಯತಂತ್ರ ರೂಪಿಸಿದರೂ, ಕ್ಷೇತ್ರದ ಜನತೆ ನನ್ನನ್ನು ಹರಸುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದಿರುವ ಮಲ್ಲಿಕಾರ್ಜುನ ಖರ್ಗೆ, ಮೋದಿ ಮುಂದಿನ ಅವಧಿಗೆ ಪ್ರಧಾನಿಯಾಗಿ ಮುಂದುವರಿಯುವುದಿಲ್ಲ ಎನ್ನುವ ಭವಿಷ್ಯವನ್ನು ನುಡಿದಿದ್ದಾರೆ.
ಖರ್ಗೆ ಸಭೆಯಲ್ಲಿ ಮೋದಿಗೆ ಜೈಕಾರ: ಪಕ್ಷದ ಪ್ರಚಾರ ಸಭೆಯಲ್ಲಿ, ಖರ್ಗೆ ಮಾತನಾಡುತ್ತಿರಬೇಕಾದರೆ, ಮೋದಿಗೆ ಜೈ ಎನ್ನುವ ಘೋಷಣೆ ಬರಲಾರಂಭಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ನೀವು ಎಷ್ಟೇ ಮೋದಿ.. ಮೋದಿ ಅಂದರೂ, ನಾನು ಇದ್ಯಾವುದಕ್ಕೂ ಹೆದರುವುದಿಲ್ಲ, ನಾನು ಏನು ಹೇಳಬೇಕು ಎಂದು ಇದ್ದೀನೋ ಅದನ್ನು ಹೇಳೇ ತೀರುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications