ಕೇಂದ್ರೀಯ ವಿವಿಯಿಂದ ಐವರಿಗೆ ಗೌರವ ಡಾಕ್ಟರೇಟ್
ಕಲಬುರಗಿ ಮಾರ್ಚ್ 20: ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ, ಕವಿ ಡಾ.ಚನ್ನವೀರ ಕಣವಿ, ಸಾಲುಮರದ ತಿಮ್ಮಕ್ಕ, ಇಸ್ರೊ ಅಧ್ಯಕ್ಷ ಕೆ.ಶಿವನ್ ಹಾಗೂ ಕಲಬುರ್ಗಿಯ ಸಾಹಿತಿ ಡಾ.ಮ.ಗು.ಬಿರಾದಾರ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಿದೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಈ ಪಟ್ಟಿಗೆ ಅನುಮೋದನೆ ನೀಡಿದ್ದು, ಮುಂಬರುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡುತ್ತಾರೆ ಎಂದು ಕೇಂದ್ರೀಯ ವಿವಿ ಕುಲಪತಿ ಪ್ರೊ.ಎಚ್.ಎಂ.ಮಹೇಶ್ವರಯ್ಯ ತಿಳಿಸಿದ್ದಾರೆ.
ಮಾರ್ಚ್ 14ರಂದೇ ಘಟಿಕೋತ್ಸವ ನಡೆಯಬೇಕಿತ್ತು. ಅದರೆ, ಕೊರೊನಾ ಸೋಂಕಿನ ಭೀತಿಯಿಂದಾಗಿ ಘಟಿಕೋತ್ಸವ ಮಂದೂ ಡಲಾಗಿದೆ.

ವಿಶ್ವವಿದ್ಯಾಲಯದ ಎಲ್ಲ ತರಗತಿಗಳನ್ನೂ ರದ್ದುಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
More From
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications