ಕಲಬುರಗಿ: ಓರಿಯಂಟ್ ಕಂಪನಿಯಲ್ಲಿ ಕಾರ್ಮಿಕರಿಬ್ಬರ ದುರ್ಮರಣ, ಪ್ರತಿಭಟನೆ
ಕಲಬುರಗಿ, ಅಕ್ಟೋಬರ್ 12: ಜಿಲ್ಲೆಯ ಚಿತ್ತಾಪೂರ ತಾಲ್ಲೂಕಿನ ಇಟಗಾ ಗ್ರಾಮದಲ್ಲಿ ಸ್ಥಾಪನೆಯಾಗಿದ್ದ ಓರಿಯಂಟ್ ಕಂಪನಿಯಲ್ಲಿ ಬುಧವಾರ ವಿದ್ಯುತ್ ಸ್ಪರ್ಶದಿಂದ ಇಬ್ಬರು ಕಾರ್ಮಿಕರ ಸಾವನ್ನಪ್ಪಿದ್ದಾರೆ.
ಮೃತ ಕಾರ್ಮಿಕರನ್ನುಮೋನಪ್ಪ ಹಣಮಂತ ಡಿಗ್ಗಿ (33), ಮಹೇಶ ಹಣಮಂತ ಭೇಟಿಗೇರಿ (30) ಎಂದು ಗುರುತಿಸಲಾಗಿದೆ.

ಕಾರ್ಮಿಕರು ಸಾವನ್ನಪ್ಪಿದ್ದರಿಂದ ಕಾರ್ಮಿಕರ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಕಂಪನಿಗೆ ಮುತ್ತಿಗೆ ಹಾಕಿದ್ದರು.
ಕಂಪನಿಯ ಅಧಿಕಾರಿಗಳು ಸ್ಥಳಕ್ಕೆ ತಡವಾಗಿ ಅಂದರೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆಗಮಿಸಿದ್ದರಿಂದ ಜನ ರೊಚ್ಚಿಗೆದ್ದಿದ್ದರು.

ಈ ವೇಳೆ ಕಲ್ಲು ತೂರಾಟದಿಂದ ಪೊಲೀಸರಿಗೆ, ಪರ್ತಕರ್ತರಿಗೆ ಹಾಗೂ ಹಲವು ಗ್ರಾಮಸ್ಥರಿಗೆ ಗಾಯಗಳಾಗಿವೆ.
ಕುಟುಂಬಸ್ಥರು ಮತ್ತು ಗ್ರಾಮಸ್ಥರ ಪ್ರತಿಭಟನೆಯಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ರೊಚ್ಚಿಗೆದ್ದಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications