ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಆಡಿಯೋ ಟೇಪ್ ಪ್ರಕರಣ, ತೀರ್ಪು ಕಾಯ್ದಿರಿಸಿದ ಹೈಕೋರ್ಟ್

|
Google Oneindia Kannada News

ಕಲಬುರಗಿ, ಫೆಬ್ರವರಿ 21: ಗುರುಮಿಟ್ಕಲ್ ಶಾಸಕ ನಾಗನಗೌಡ ಪಾಟೀಲ್ ಅವರ ಪುತ್ರ ಶರಣಗೌಡ ಪಾಟೀಲ್ ಸಲ್ಲಿಸಿದ್ದ ಎಫ್‌ಐಆರ್‌ನ್ನು ರದ್ದುಪಡಿಸಬೇಕು ಎಂದು ಕೋರಿ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ ತೀರ್ಪನ್ನು ಕಾಯ್ದಿರಿಸಿದೆ.

ಶರಣಗೌಡ ಪಾಟೀಲ್ ರಾಯಚೂರು ಠಾಣೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದೂರು ದಾಖಲಾಗಿತ್ತು.

ಶರಣಗೌಡ ಹಾಗೂ ಯಡಿಯೂರಪ್ಪ ನಡುವೆ ನಡೆದ ಸಂಭಾಷಣೆ ಏನು? ಶರಣಗೌಡ ಹಾಗೂ ಯಡಿಯೂರಪ್ಪ ನಡುವೆ ನಡೆದ ಸಂಭಾಷಣೆ ಏನು?

ಬಿಎಸ್‌ ಯಡಿಯೂರಪ್ಪ ಅವರು ಶರಣಗೌಡ ಅವರನ್ನು ಬಿಜೆಪಿಗೆ ಸೆಳೆಯಲು ಆಮಿಷೊಡ್ಡಿದ್ದರು ಎನ್ನಲಾದ ಆಡಿಯೋ ಒಂದನ್ನು ಬಿಡುಗಡೆ ಮಾಡಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿತ್ತು.

Karnataka High Court reserves verdict in BSY tape case

ಆಪರೇಷನ್ ಕಮಲ ಆಡಿಯೋ: ಎಫ್‌ಐಆರ್‌ ರದ್ದಿಗೆ ಬಿಎಸ್‌ವೈ ಮನವಿಆಪರೇಷನ್ ಕಮಲ ಆಡಿಯೋ: ಎಫ್‌ಐಆರ್‌ ರದ್ದಿಗೆ ಬಿಎಸ್‌ವೈ ಮನವಿ

ಯಡಿಯೂರಪ್ಪ ಅವರ ಪರವಾಗಿ ಸಿ ವಿ ನಾಗೇಶ್, ಮಾಜಿ ಅಡ್ವೊಕೇಟ್ ಜನರಲ್ ಅಶೋಕ್ ಹಾರನಹಳ್ಳಿ ನಾಯಕ್ ಮತ್ತು ಮರಮ್ಕಲ್ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಿದರು.ಪ್ರಾಸಿಕ್ಯೂಟರ್ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಂಜಯ್ ಚೌಟ ವಾದಿಸಿದರು. ತನಿಖೆಗೆ ಮಧ್ಯಂತರ ತಡೆ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ತೀರ್ಪನ್ನು ಕಾಯ್ದಿರಿಸಲಾಗಿದೆ.

English summary
The Kalaburagi bench of the Karnataka High Court reserved its judgment, after hearing arguments with regard to a petition filed by BJP state president B S Yeddyurappa and others, to quash the FIR filed by Sharanagouda Patil, son of Gurmitkal MLA Naganagouda Patil Kandakur, under the Prevention of Corruption Act at Raichur police station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X