ಮೋದಿ ದೇಶದ ನಂಬರ್ ಒನ್ ಕ್ರಿಮಿನಲ್ ಎಂದ ವಿಜಯಶಾಂತಿ
Recommended Video
ಕಲಬುರಗಿ, ಏಪ್ರಿಲ್ 20: ಪ್ರಧಾನಿ ನರೇಂದ್ರ ಮೋದಿ ಒಬ್ಬ ಭಯೋತ್ಪಾದಕರಂತೆ ಕಾಣಿಸುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ನಟಿ, ತೆಲಂಗಾಣ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷೆ ವಿಜಯಶಾಂತಿ, ಮತ್ತೊಮ್ಮೆ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸೇಡಂ ತಾಲ್ಲೂಕಿನ ಮುಧೋಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರ ಪರ ಪ್ರಚಾರ ನಡೆಸಿದ ವಿಜಯಶಾಂತಿ, ಮಾಯದ ಮಾತುಗಳನ್ನಾಡುವ ಮೋದಿ ಜನರನ್ನು ಮೋಸಗೊಳಿಸುತ್ತಾನೆ. ಆತ ನಮ್ಮ ದೇಶದ ನಂಬರ್ ಒನ್ ಕ್ರಿಮಿನಲ್. ಆತನಂತಹ ಕ್ರಿಮಿನಲ್ನನ್ನು ನಾನು ನೋಡಿಯೇ ಇಲ್ಲ ಎಂದು ಏಕವಚನದಿಂದ ವಾಗ್ದಾಳಿ ನಡೆಸಿದ್ದಾರೆ.
ಮೋದಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಒಂದೇ ನಾಣ್ಯದ ಎರಡು ಮುಖಗಳು. ಮೋದಿ ದೊಡ್ಡ ಕಳ್ಳ, ಕೆಸಿಆರ್ ಚಿಕ್ಕ ಕಳ್ಳ ಎಂದು ಟೀಕಿಸಿದ್ದಾರೆ.

ಅದಾನಿ, ಅಂಬಾನಿ ಅವರಂತಹ ಬಂಡವಾಳಶಾಹಿಗಳ ಬೆನ್ನಿಗೆ ಮೋದಿ ನಿಂತಿದ್ದಾರೆ. ಅಚ್ಛೇದಿನ್ ಹೆಸರಿನಲ್ಲಿ ರೈತರು, ಕಾರ್ಮಿಕರನ್ನು ಮತ್ತು ಬಡವರನ್ನು ವಂಚಿಸುತ್ತಿದ್ದಾರೆ. ನೀರವ್ ಮೋದಿ, ಮೆಹುಲ್ ಚೋಕ್ಸಿ ಅವರಂತಹವರು ಲೂಟಿ ಮಾಡುತ್ತಿದ್ದರೂ ಸುಮ್ಮನಿದ್ದಾರೆ ಎಂದು ಆರೋಪಿಸಿದ್ದಾರೆ.
ಮೋದಿ ತಪ್ಪು ಮಾಡುತ್ತಿರುವುದು ನಮ್ಮ ಕಣ್ಣಿಗೇ ಕಾಣಿಸುತ್ತಿದೆ. ನೋಟು ರದ್ದತಿ, ಜಿಎಸ್ಟಿ ಜಾರಿಯಿಂದ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ವಿದೇಶದಿಂದ ಕಪ್ಪು ಹಣ ಬರಲಿಲ್ಲ. ಜಿಎಸ್ಟಿಯಿಂದಾಗಿ ವಂಶಜರ ಕಾಲದ ಚಿನ್ನಾಭರಣಕ್ಕೂ ಲೆಕ್ಕ ತೋರಿಸುವಂತಾಗಿದೆ. ಭವಿಷ್ಯದಲ್ಲಿ ತಿನ್ನುವ ತುತ್ತು ಅನ್ನಕ್ಕೂ ಲೆಕ್ಕ ಕೇಳಬಹುದು ಎಂದು ವಾಗ್ದಾಳಿ ನಡೆಸಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications