ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಅಹಿಂದದಿಂದ ಗೆದ್ದು ಬಂದ ಸಿದ್ದರಾಮಯ್ಯ ಅಹಿಂದ ವರ್ಗಕ್ಕೆ ದ್ರೋಹ'

By ಕಲಬುರಗಿ ಪ್ರತಿನಿಧಿ
|
Google Oneindia Kannada News

ಕಲಬುರಗಿ, ಡಿಸೆಂಬರ್ 12: ಅಹಿಂದದಿಂದ ಗೆದ್ದು ಬಂದ ಸಿಎಂ ಸಿದ್ದರಾಮಯ್ಯ ಅಹಿಂದ ವರ್ಗಕ್ಕೆ ಮಹಾನ್ ದ್ರೋಹ ಬಗೆದಿದ್ದಾರೆ ಎಂದು ಕೋಲಾರ ಪಕ್ಷೇತರ ಶಾಸಕ ವರ್ತೂರ್ ಪ್ರಕಾಶ್ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ಸಿಗೆ ಸೇರಿಸಿಕೊಳ್ಳವ ಕೆಲಸ ಸಿದ್ದರಾಮಯ್ಯ ಮಾಡಿಲ್ಲ: ವರ್ತೂರುಕಾಂಗ್ರೆಸ್ಸಿಗೆ ಸೇರಿಸಿಕೊಳ್ಳವ ಕೆಲಸ ಸಿದ್ದರಾಮಯ್ಯ ಮಾಡಿಲ್ಲ: ವರ್ತೂರು

ಕಲಬುರಗಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ವರ್ತೂರ್ ಪ್ರಕಾಶ್, ಓಟ್ ಬ್ಯಾಂಕ್ ಗಾಗಿ ಅಹಿಂದ ಮರೆತು ಮೇಲ್ವರ್ಗದ ಓಲೈಕೆಯಲ್ಲಿದ್ದಾರೆ. ಅಹಿಂದ ವರ್ಗದ ನಾಯಕರನ್ನು ರಾಜಕೀಯವಾಗಿ ದಮನ ಮಾಡಲು ಸಿಎಂ ಮುಂದಾಗಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

MLA Varthur Prakash slams CM Siddaramaiah in Kalaburagi

13 ಜನ ಕುರುಬ ಶಾಸಕರಿದ್ದರೂ ಮಂತ್ರಿ ಮಂಡಲದಲ್ಲಿ ಪ್ರಾಧಾನ್ಯತೆ ನೀಡಿಲ್ಲ. ಕುರುಬ ಸಮಾಜಕ್ಕೆ ಸಿಎಂ ಸಿದ್ದರಾಮಯ್ಯ ಕೊಡುಗೆ ಶೂನ್ಯ ಎಂದು ಕುಟುಕಿದರು. ಕಾಂಗ್ರೆಸ್ ಗೆ ಪರ್ಯಾಯವಾಗಿ ಡಿಸೆಂಬರ್ 27 ರಂದು ಕೂಡಲಸಂಗಮದಲ್ಲಿ 'ನಮ್ಮ ಕಾಂಗ್ರೆಸ್' ನೂತನ ಪಕ್ಷ ಉದಯವಾಗಲಿದೆ ಎಂದು ಹೇಳಿದರು.

English summary
Kollar independent MLA Varthur Prakash slammed Karnataka Chief Minister Siddaramaiah in press meet at Kalaburagi on December 12.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X