ದೇವಲ ಗಾಣಗಾಪುರ ದೇವಸ್ಥಾನದ ಐವರು ಅರ್ಚಕರ ವಿರುದ್ಧ ಎಫ್ಐಆರ್
ಕಲಬುರಗಿ ಜೂನ್ 24: ದೇವಸ್ಥಾನದ ಹೆಸರಿನಲ್ಲಿ ಅರ್ಚಕರು ಭಕ್ತರಿಗೆ ಕೋಟ್ಯಂತರ ರೂಪಾಯಿ ಮೋಸ ಮಾಡಿರುವುದು ಬೆಳಕಿಗೆ ಬಂದಿದೆ. ಕರ್ನಾಟಕದ ದೇವಲ ಗಾಣಗಾಪುರ ದೇವಸ್ಥಾನದ ಐವರು ಅರ್ಚಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇವರು ಕೆಲವು ವೆಬ್ಸೈಟ್ಗಳನ್ನು ಸೃಷ್ಟಿಸಿ ಜನರಿಂದ ಹಣ ಸಂಗ್ರಹಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಇದು ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುವ ಸರ್ಕಾರಿ ದೇವಾಲಯವಾಗಿದೆ. ಹೀಗೆ ಮಾಡಿ ಸರ್ಕಾರಕ್ಕೆ ಮೋಸ ಮಾಡಿದ್ದಾರೆ ಎಂದು ಕಲಬುರಗಿ ಎಸ್ಪಿ ಇಶಾ ಪಂತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ದೇವಸ್ಥಾನದ ಅಧಿಕೃತ ವೆಬ್ಸೈಟ್ www.devalgangapur.com (Shri dattatreya temple.ghanagapur) ಎಂದಿದೆ. ಆದರೆ ಅಧಿಕೃತ ವೆಬ್ ಸೈಟ್ ಹೊರತುಪಡಿಸಿ ಅರ್ಚಕರೇ ಏಳೆಂಟು ನಕಲಿ ವೆಬ್ಸೈಟ್ಗಳನ್ನು ಕ್ರಿಯೇಟ್ ಮಾಡಿದ್ದಾರೆ. ಅನೇಕ ಸೇವೆಗಳನ್ನು ಮಾಡಲಾಗುವುದು ಎಂದು ಹಣವನ್ನು ದೋಚಿದ್ದಾರೆ.

ಕಲಬುರಗಿ ಜಿಲ್ಲೆ ದೇವಲಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ದೇಶದ ಮೂಲೆ ಮೂಲೆಗಳಲ್ಲಿ ಭಕ್ತರಿದ್ದು, ಇದನ್ನೇ ಬಂಡವಳ ಮಾಡಿಕೊಂಡ ಗಾಣಗಾಪುರದ ಅರ್ಚಕರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ ತೆರೆದು ದೇವರ ಜೊತೆಗೆ ಭಕ್ತರಿಗೆ ಮೋಸ ಮಾಡಿದ್ದಾರೆ.
Karnataka | An FIR has been lodged against 5 priests of the Deval Ganagapur temple. They created certain websites and were collecting money from people. It's a govt temple which comes under the Muzrai dept. By doing so they cheated the govt: Isha Pant, SP Kalaburagi pic.twitter.com/Yv0Z9QrPpU
— ANI (@ANI) June 24, 2022

ಈ ಕುರಿತು ಕಲಬುರಗಿ ಎಸ್ಪಿ ಇಶಾ ಪಂತ್ ಮಾತನಾಡಿದ್ದು, "ದೇವಲ ಗಾಣಗಾಪುರ ದೇವಸ್ಥಾನದ ಐವರು ಅರ್ಚಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೆಲವು ನಕಲಿ ವೆಬ್ಸೈಟ್ಗಳನ್ನು ಸೃಷ್ಟಿಸಿ ಜನರಿಂದ ಹಣ ಸಂಗ್ರಹಿಸುತ್ತಿದ್ದರು. ಇದು ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುವ ಸರ್ಕಾರಿ ದೇವಾಲಯವಾಗಿದೆ. ಹೀಗೆ ಹಣ ಸಂಗ್ರಹಿಸುವ ಮೂಲಕ ಸರ್ಕಾರಕ್ಕೆ ಮೋಸ ಮಾಡಿದ್ದಾರೆ," ಎಂದು ತಿಳಿಸಿದ್ದಾರೆ.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ?












Click it and Unblock the Notifications