ಖಮರುಲ್ ಇಚ್ಛೆಯಂತೆ ಖಲಂದರ್ ಖಾನ್ ಖಬರಿಸ್ಥಾನದಲ್ಲಿ ಅಂತ್ಯಕ್ರಿಯೆ
ಕಲಬುರಗಿ, ಸೆಪ್ಟೆಂಬರ್ 18: ಇಂದು ನಿಧನರಾದ ಮಾಜಿ ಸಚಿವ ಖಮರುಲ್ ಇಸ್ಲಾಂ ಅವರ ಅಂತ್ಯ ಸಂಸ್ಕಾರ ಮಂಗಳವಾರ ಸಂಜೆ 8 ಗಂಟೆ ನಂತರ ಕಲಬುರಗಿಯಲ್ಲಿ ನಡೆಯಲಿದೆ.
ಖಮರುಲ್ ಇಸ್ಲಾಂ ಅವರ ತಂದೆ, ತಾಯಿ, ಅಣ್ಣ ಸೇರಿದಂತೆ ಕುಟುಂಬದ ಮೃತ ಸದಸ್ಯರ ಅಂತ್ಯಸಂಸ್ಕಾರ ನಡೆದಿದ್ದ ಖಲಂದರ್ ಖಾನ್ ಖಬರಿಸ್ಥಾನದಲ್ಲಿಯೇ ಅವರ ಅಂತ್ಯ ಸಂಸ್ಕಾರವನ್ನೂ ನೆರವೇರಿಸಲಾಗುತ್ತದೆ. ಸಂಜೆ 8 ಗಂಟೆಗೆ ನಮಾಜ್ ಮುಗಿದ ನಂತರ ಖಮರುಲ್ ಇಸ್ಲಾಂರನ್ನು ಧಪನ್ ಮಾಡಲಾಗುತ್ತದೆ.

ಕಲಬುರಗಿಯತ್ತ ಮೃತ ದೇಹ
ಇಂದು ಬೆಳಿಗ್ಗೆ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಮೃತಪಟ್ಟ ಖಮರುಲ್ ಇಸ್ಲಾಂರ ಮೃತ ದೇಹವನ್ನು ಬೆಂಗಳೂರಿನ ಆರ್.ಟಿ ನಗರದಲ್ಲಿರುವ ಮನೆಗೆ ತರಲಾಗಿತ್ತು. ನಂತರ ಕೆಪಿಸಿಸಿ ಕಚೇರಿಗೆ ಕೊಂಡೊಯ್ದು 6 ಗಂಟೆ ಸುಮಾರಿಗೆ ಕಲಬುರಗಿಗೆ ಆ್ಯಂಬುಲೆನ್ಸ್ ನಲ್ಲಿ ಮೃತದೇಹ ರವಾನಿಸಲಾಗಿದೆ.
ಕೆಲವು ಕಾಂಗ್ರೆಸ್ ಕಾರ್ಯಕರ್ತರೂ ಮೃತದೇಹದ ಜತೆ ಕಲಬುರಗಿಗೆ ತೆರಳಿದ್ದಾರೆ.
ಶಾಲೆ-ಕಾಲೇಜಿಗೆ ರಜೆ
ಕಲಬುರಗಿ ಹಾಲಿ ಶಾಸಕ ಖಮರುಲ್ ಇಸ್ಲಾಂ ನಿಧನ ಹಿನ್ನಲೆಯಲ್ಲಿ ಇಂದು ಕಲಬುರಗಿ ಜಿಲ್ಲೆಯಾದ್ಯಂತ ಶಾಲೆ ಮತ್ತು ಕಾಲೇಜಿಗೆ ರಜೆ ನೀಡಲಾಗಿತ್ತು. ಇನ್ನು ನಾಳೆಯೂ ಕಲಬುರಗಿ ಪಟ್ಟಣದಲ್ಲಿ ಅಘೋಷಿತ ಬಂದ್ ಜಾರಿಯಲ್ಲಿರುವ ಸಾಧ್ಯತೆ ಇದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications