ಜೇವರ್ಗಿಗೆ ರಾಹುಲ್ ಭೇಟಿ, ಸ್ವಾಗತಿಸಲು ಪ್ರತ್ಯಕ್ಷವಾದ ಮರಗಳು !
ಕಲಬುರಗಿ, ಫೆಬ್ರವರಿ 11 : ಕಳೆದ ಅನೇಕ ವರ್ಷಗಳಿಂದ ಜೇವರ್ಗಿ ಪಟ್ಟಣದಲ್ಲಿ ಹಾದು ಸಾಗುವವರಿಗೆ ಮತ್ತು ಸ್ಥಳೀಯ ನಿವಾಸಿಗಳಿಗೆ ಇಂದು ಅಚ್ಚರಿ ಕಾದಿತ್ತು. ಅದಕ್ಕೆ ಕಾರಣ ಮರಗಳು ಪ್ರತ್ಯಕ್ಷವಾಗಿರುವುದು.
ಹೌದು. ರಾತ್ರಿ ಕಳೆದು ಬೆಳಗಾಗುವದರಲ್ಲಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಆಳೆತ್ತರದ ಗಿಡಗಳು ಪ್ರತ್ಯಕ್ಷವಾಗಿವೆ. ಕಲಬುರಗಿ-ವಿಜಯಪುರ ಹೆದ್ದಾರಿಯಲ್ಲಿ ಜೇವರ್ಗಿ ಪಟ್ಟಣದಲ್ಲಿ ಸುಮಾರು 2 ಕಿ.ಮೀ ರಸ್ತೆ ವಿಭಜಕದ ನಡುವಿನ ಪ್ರದೇಶದಲ್ಲಿ ಗಿಡಗಳನ್ನು ನೆಡಲಾಗಿದೆ.
ಚಿತ್ರಗಳು : ಕರ್ನಾಟಕದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ
ರಸ್ತೆ ನಿರ್ಮಾಣವಾಗಿ ಅನೇಕ ವರ್ಷಗಳು ಕಳೆದರೂ ಗಿಡಗಳನ್ನು ನೆಟ್ಟಿರಲಿಲ್ಲ. ಆದರೆ, ಈಗ ರಾಹುಲ್ ಗಾಂಧಿ ಆಗಮಿಸುವ ಹಿನ್ನಲೆಯಲ್ಲಿ ದಿಢೀರನೆ ಗಿಡ ನೆಟ್ಟಿರುವುದು ಅಚ್ಚರಿಗೆ ಕಾರಣವಾಗಿದೆ.

'ರಾಹುಲ್ ಆಗಮನಕ್ಕೂ ಗಿಡಗಳನ್ನು ನೆಡುತ್ತಿರುವದಕ್ಕೂ ಯಾವುದೇ ಸಂಬಂಧವಿಲ್ಲ. ತಾನು ಯಾವುದೇ ಸರ್ಕಾರದ ಹಣದಿಂದ ಇದನ್ನು ಮಾಡಿಲ್ಲಾ. ತನ್ನ ಸ್ವಂತ ಹಣ ಖರ್ಚು ಮಾಡಿ ಗಿಡಗಳನ್ನು ನೆಡೆಸುತ್ತಿದ್ದೇನೆ' ಎಂದು ಶಾಸಕ ಡಾ.ಅಜಯ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ಏನಾದರೂ ಆಗಲಿ ಜೇವರ್ಗಿ ಪಟ್ಟಣದ ರಸ್ತೆಗಳಲ್ಲಿ ಗಿಡಗಳು ಕಾಣುತ್ತಿವೆ. ಅವುಗಳನ್ನು ಸರಿಯಾಗಿ ನೋಡಿಕೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications