ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಬುರಗಿಯಲ್ಲಿ ವೀರಶೈವ ಲಿಂಗಾಯತ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

|
Google Oneindia Kannada News

ಕಲಬುರಗಿ, ಡಿಸೆಂಬರ್ 8: ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ನೀಡಿರುವ ಮೀಸಲಾತಿ ಮಾದರಿಯಲ್ಲೇ ಕರ್ನಾಟಕದಲ್ಲಿ ವೀರಶೈವ ಲಿಂಗಾಯತರಿಗೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ವೀರಶೈವ ಲಿಂಗಾಯತ ಸಮುದಾಯ ಪ್ರತಿನಿಧಿಗಳು ಶನಿವಾರ ಕಲಬರಗಿಯಲ್ಲಿ ಪ್ರತಿಭಟನೆ ನಡೆಸಿದರು.

ಕುಮಾರಸ್ವಾಮಿಯಿಂದ ಲಿಂಗಾಯತ ಮಠಾಧೀಶರಿಗೆ ಅವಮಾನ: ಬಿಎಸ್‌ವೈ ಆರೋಪ ಕುಮಾರಸ್ವಾಮಿಯಿಂದ ಲಿಂಗಾಯತ ಮಠಾಧೀಶರಿಗೆ ಅವಮಾನ: ಬಿಎಸ್‌ವೈ ಆರೋಪ

ಲಿಂಗಾಯತ ಸಮುದಾಯದಲ್ಲಿ ನಮಗೆ ಅಲ್ಪಸಂಖ್ಯಾತ ಸ್ಥಾನಮಾನ ಬೇಡ ಆದರೆ ಮೀಸಲಾತಿ ಬೇಕಾಗಿದೆ. ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಸಮುದಾಯದವರನ್ನು ಗುರುತಿಸಿ ಮೀಸಲಾತಿ ನೀಡಬೇಕು, ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರ ಮರಾಠಿಗರಿಗೆ ನೀಡಿರುವ ರೀತಿಯಲ್ಲಿ ಕರ್ನಾಟಕದಲ್ಲಿ ವೀರಶೈವ ಲಿಂಗಾಯತರಿಗೂ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದರು.

ಲಿಂಗಾಯತರ ಪ್ರೀತಿ ಯಡಿಯೂರಪ್ಪ ಕಡೆಗೆ? ಸಮೀಕ್ಷೆಯಲ್ಲಿ ಇದೆಯಾ ನೂನ್ಯತೆ? ಲಿಂಗಾಯತರ ಪ್ರೀತಿ ಯಡಿಯೂರಪ್ಪ ಕಡೆಗೆ? ಸಮೀಕ್ಷೆಯಲ್ಲಿ ಇದೆಯಾ ನೂನ್ಯತೆ?

We want resevation in Karnataka: Veerashaiva

ಕಳೆದ ಹಲವು ದಿನಗಳಿಂದ ವೀರಶೈವ ಲಿಂಗಾಯತರು ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿದ್ದಾರೆ. ಹಾಗೆಯೇ ನಮಗೆ ಅಲ್ಪಸಂಖ್ಯಾತ ಸ್ಥಾನಮಾನ ಬೇಡ ಎಂದು ಕೂಡ ಸ್ಪಷ್ಟಪಿಡಿಸಿದ್ದಾರೆ.

We want resevation in Karnataka: Veerashaiva

ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರು ಡಿಸೆಂಬರ್ 10 ರಂದು ದೆಹಲಿಯಲ್ಲಿ ನಡೆಯಲಿರುವ ಲಿಂಗಾಯತ ಸಮುದಾಯದ ಕಾರ್ಯಾಗಾರವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ.

English summary
The Veerashaiva community outfit here, on Friday demanded reservation for economically weaker sectoion within the Veerashaiva-Lingayat community as done in Marata community madal in Maharastra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X