ಮೇಯರ್-ಉಪ ಮೇಯರ್ ಚುನಾವಣೆಗೆ ಕೊನೆಗೂ ಅಸ್ತು ಎಂದ ರಾಜ್ಯ ಸರ್ಕಾರ!
ಬೆಂಗಳೂರು, ಫೆ. 12: ರಾಜ್ಯದ ಹತ್ತು ಮಹಾನಗರ ಪಾಲಿಕೆಗಳಿಗೆ 23ನೇ ಅವಧಿಗೆ ಮೇಯರ್ ಮತ್ತು ಉಪ ಮೇಯರ್ ಗಳ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
ಈ ಎಲ್ಲಾ ಹತ್ತು ಮಹಾನಗರ ಪಾಲಿಕೆಗಗಳ ಮೇಯರ್ ಹಾಗೂ ಉಪ ಮೇಯರ್ ಮೀಸಲಾತಿ ಪ್ರಕಟಿಸುವ ಮೊದಲು ರಾಜ್ಯ ಸರ್ಕಾರ ಕಳೆದ ಜನವರಿ 21ರಂದು ಮೀಸಲಾತಿ ನಿಗದಿಪಡಿಸುವ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮಾರ್ಗಸೂಚಿ ಹೊರಡಿಸಿತ್ತು. ಅದರಂತೆ ಇಂದು ಅಧಿಕೃತ ಆದೇಶ ಪ್ರಕಟಿಸುವ ಮೂಲಕ 10 ಮಹಾನಗರ ಪಾಲಿಕೆಗಳ ಮೇಯರ್, ಉಪ ಮೇಯರ್ ಚುನಾವಣೆಗೆ ಅವಕಾಶ ಕಲ್ಪಿಸಿದೆ.

ಮಹಾನಗರ ಪಾಲಿಕೆಗಳ ಮೇಯರ್ ಮತ್ತು ಉಪ ಮೇಯರ್ ಮೀಸಲಾತಿ ಪಟ್ಟಿ ಹೀಗಿದೆ:
Recommended Video
ಯಾವುದೇ ಕಾರಣಕ್ಕೂ ಮನೆ ಮುಂದೆ ಗಾಡಿ ನಿಲ್ಲಿಸಬೇಡಿ ! | Oneindia Kannada
- ಬಳ್ಳಾರಿ: ಮೇಯರ್-ಸಾಮಾನ್ಯ ವರ್ಗ , ಉಪ ಮೇಯರ್-ಹಿಂದುಳಿದ ವರ್ಗ ಮಹಿಳೆ
- ಬೆಳಗಾವಿ: ಮೇಯರ್-ಸಾಮಾನ್ಯ ವರ್ಗ, ಉಪ ಮೇಯರ್-ಸಾಮಾನ್ಯ ವರ್ಗ ಮಹಿಳೆ
- ದಾವಣಗೆರೆ: ಮೇಯರ್ -ಪರಿಶಿಷ್ಟ ಜಾತಿ ಮಹಿಳೆ, ಉಪ ಮೇಯರ್-ಸಾಮಾನ್ಯ ವರ್ಗ ಮಹಿಳೆ
- ಹುಬ್ಬಳ್ಳಿ-ಧಾರವಾಡ: ಮೇಯರ್- ಹಿಂದುಳಿದ ವರ್ಗ-ಎ, ಉಪ ಮೇಯರ್-ಪರಿಶಿಷ್ಟ ಜಾತಿ ಮಹಿಳೆ
- ಕಲಬುರಗಿ: ಮೇಯರ್-ಸಾಮಾನ್ಯ ವರ್ಗ ಮಹಿಳೆ, ಉಪ ಮೇಯರ್ ಹಿಂದುಳಿದ ವರ್ಗ-ಬಿ
- ಮಂಗಳೂರು: ಮೇಯರ್-ಸಾಮಾನ್ಯ ವರ್ಗ, ಉಪ ಮೇಯರ್- ಹಿಂದುಳಿದ ವರ್ಗ-ಎ ಮಹಿಳೆ
- ಮೈಸೂರು: ಮೇಯರ್- ಸಾಮಾನ್ಯ ವರ್ಗ ಮಹಿಳೆ, ಉಪ ಮೇಯರ್-ಸಾಮಾನ್ಯ
- ಶಿವಮೊಗ್ಗ: ಮೇಯರ್ ಹಿಂದುಳಿದ ವರ್ಗ-ಎ ಮಹಿಳೆ, ಉಪ ಮೇಯರ್-ಸಾಮಾನ್ಯ ವರ್ಗ
- ತುಮಕೂರು: ಮೇಯರ್- ಪರಿಶಿಷ್ಟ ಜಾತಿ, ಉಪ ಮೇಯರ್- ಸಾಮಾನ್ಯ ವರ್ಗ ಮಹಿಳೆ
- ವಿಜಯಪುರ: ಮೇಯರ್-ಸಾಮಾನ್ಯ ವರ್ಗ, ಉಪ ಮೇಯರ್- ಹಿಂದುಳಿದ ವರ್ಗ-ಎ ಮೀಸಲು
More From
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications