ಮಿಸಸ್ ಇಂಡಿಯಾ ಸ್ಪರ್ಧೆಗೆ ಆಯ್ಕೆಯಾದ ಕರ್ನಾಟಕದ 10 ಸುಂದರಿಯರು
ಕರ್ನಾಟಕದ 10 ರೂಪದರ್ಶಿಯರು ಜೂನ್ 16ರಂದು ಮುಂಬೈಯಲ್ಲಿ ಜರುಗಲಿರುವ "ಮಿಸೆಸ್ ಕರ್ನಾಟಕ-ಐ ಆಮ್ ಪವರ್ಫುಲ್-2019" ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಆಡಿಷನ್ ನಲ್ಲಿ ರಾಜ್ಯದ ವಿವಿದ ಭಾಗಗಳಿಂದ ಭಾಗವಹಿಸಿದ್ದವರಲ್ಲಿ 10 ಜನರನ್ನು ಎರಡನೇ ಸುತ್ತಿಗೆ ಆಯ್ಕೆ ಮಾಡಲಾಗಿದೆ. ಇವರು ದೇಶದ ವಿವಿಧ ರಾಜ್ಯಗಳಿಂದ ಆಗಮಿಸಲಿರುವ 25 ಜನ ರೂಪದರ್ಶಿಯರೊಂದಿಗೆ 'ಮಿಸೆಸ್ ಇಂಡಿಯಾ' ಕಿರೀಟಕ್ಕೆ ಸ್ಪರ್ಧಿಸಲಿದ್ದಾರೆ.
22ರಿಂದ 40, 40ರಿಂದ 60 ವರ್ಷದವರಿಗಾಗಿ ಎರಡು ಹಂತಗಳಲ್ಲಿ ಆಡಿಷನ್ ನಡೆಸಲಾಗಿತ್ತು. ಬೆಂಗಳೂರಿನ ಗೀತಾಂಜಲಿ "ಮಿಸೆಸ್ ಕರ್ನಾಟಕ-ಐ ಆಮ್ ಪವರ್ಫುಲ್-2019" ಕಿರೀಟ ಮುಡಿಗೇರಿಸಿಕೊಂಡರೆ, ಮಧುರಾ ವಿ. ಆಚಾರ್ ಮಿಸೆಸ್ ಕರ್ನಾಟಕ ಕರ್ವಿ 2019 ಕಿರೀಟವನ್ನು ತಮ್ಮದಾಗಿಸಿಕೊಂಡರು. ಎರಡನೇ ಸುತ್ತಿಗೆ ಆಯ್ಕೆಯಾದ ಇನ್ನುಳಿದ 8 ಜನ ರೂಪದರ್ಶಿರು- ಗಾಯತ್ರಿ ಮೊಹಂತಿ, ಗ್ರೀಷ್ಮಾ ನಂಜಪ್ಪ, ರೆಶ್ಮಾ ಸಿಂಗ್, ಪ್ರಿತಾ ಬಿಕ್ಕೆಮಾನೆ, ಬೈಶಾಕಿ ಮಿರ್, ನಿಶಾ ಮಿಥುನ್, ಬೀನಾ ಪಿಂಟೊ ಮತ್ತು ಮಂಜುಳಾ ಮಹೇಶ್.
'ಮಿಸೆಸ್ ಇಂಡಿಯಾ ಯೂನಿವರ್ಸ್' ಮಲೆನಾಡಿನ ಮನೀಶಾ ಜತೆಗೆ ಮಾತುಕತೆ
ಆಯ್ಕೆಯಾದ ಹತ್ತು ಜನರಿಗೆ ಒಂದು ವಾರ ತರಬೇತಿ ನೀಡಿ, ಎರಡನೇ ಸುತ್ತಿಗೆ ತಯಾರು ಮಾಡಲಾಗುವುದು 'ಮಿಸೆಸ್ ಇಂಡಿಯಾ' ಒಂದು ವಿಶಿಷ್ಟ ಸೌಂದರ್ಯ ಸ್ಪರ್ಧೆಯಾಗಿದೆ. ಇಲ್ಲಿ ಎತ್ತರ, ತೂಕ, ಬಣ್ಣಕ್ಕಿಂತ ಆಕೆಯ ಆಂತರ್ಯದ ಸೌಂದರ್ಯ, ಸೌಂದರ್ಯ ಕುರಿತಾದ ಅವಳ ವ್ಯಾಖ್ಯಾನ, ಬದುಕಿನ ಬಗೆಗಿನ ದೃಷ್ಟಿಕೋನವನ್ನು ಪರಿಗಣಿಸಲಾಗುತ್ತದೆ" ಎನ್ನುವುದು ನಿರ್ಮಾಪಕಿಯೂ ಆಗಿರುವ ಆಯೋಜಕಿ ನಂದಿನಿ ನಾಗರಾಜ್ ನೀಡುವ ವಿವರಣೆ.

ಬೆಂಗಳೂರಿನ ಸುಂದರಿ ಮೋಹಿನಿಗೆ ಮಿಸಸ್ ಇಂಡಿಯಾ ಕಿರೀಟ?
ಎರಡನೇ ಸುತ್ತಿನಲ್ಲಿ ಆಯ್ಕೆಯಾಗುವ ರೂಪದರ್ಶಿ ಸಿಂಗಪುರದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications