ಮಿಸಸ್ ಇಂಡಿಯಾ ಸ್ಪರ್ಧೆಗೆ ಆಯ್ಕೆಯಾದ ಕರ್ನಾಟಕದ 10 ಸುಂದರಿಯರು
ಕರ್ನಾಟಕದ 10 ರೂಪದರ್ಶಿಯರು ಜೂನ್ 16ರಂದು ಮುಂಬೈಯಲ್ಲಿ ಜರುಗಲಿರುವ "ಮಿಸೆಸ್ ಕರ್ನಾಟಕ-ಐ ಆಮ್ ಪವರ್ಫುಲ್-2019" ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಆಡಿಷನ್ ನಲ್ಲಿ ರಾಜ್ಯದ ವಿವಿದ ಭಾಗಗಳಿಂದ ಭಾಗವಹಿಸಿದ್ದವರಲ್ಲಿ 10 ಜನರನ್ನು ಎರಡನೇ ಸುತ್ತಿಗೆ ಆಯ್ಕೆ ಮಾಡಲಾಗಿದೆ. ಇವರು ದೇಶದ ವಿವಿಧ ರಾಜ್ಯಗಳಿಂದ ಆಗಮಿಸಲಿರುವ 25 ಜನ ರೂಪದರ್ಶಿಯರೊಂದಿಗೆ 'ಮಿಸೆಸ್ ಇಂಡಿಯಾ' ಕಿರೀಟಕ್ಕೆ ಸ್ಪರ್ಧಿಸಲಿದ್ದಾರೆ.
22ರಿಂದ 40, 40ರಿಂದ 60 ವರ್ಷದವರಿಗಾಗಿ ಎರಡು ಹಂತಗಳಲ್ಲಿ ಆಡಿಷನ್ ನಡೆಸಲಾಗಿತ್ತು. ಬೆಂಗಳೂರಿನ ಗೀತಾಂಜಲಿ "ಮಿಸೆಸ್ ಕರ್ನಾಟಕ-ಐ ಆಮ್ ಪವರ್ಫುಲ್-2019" ಕಿರೀಟ ಮುಡಿಗೇರಿಸಿಕೊಂಡರೆ, ಮಧುರಾ ವಿ. ಆಚಾರ್ ಮಿಸೆಸ್ ಕರ್ನಾಟಕ ಕರ್ವಿ 2019 ಕಿರೀಟವನ್ನು ತಮ್ಮದಾಗಿಸಿಕೊಂಡರು. ಎರಡನೇ ಸುತ್ತಿಗೆ ಆಯ್ಕೆಯಾದ ಇನ್ನುಳಿದ 8 ಜನ ರೂಪದರ್ಶಿರು- ಗಾಯತ್ರಿ ಮೊಹಂತಿ, ಗ್ರೀಷ್ಮಾ ನಂಜಪ್ಪ, ರೆಶ್ಮಾ ಸಿಂಗ್, ಪ್ರಿತಾ ಬಿಕ್ಕೆಮಾನೆ, ಬೈಶಾಕಿ ಮಿರ್, ನಿಶಾ ಮಿಥುನ್, ಬೀನಾ ಪಿಂಟೊ ಮತ್ತು ಮಂಜುಳಾ ಮಹೇಶ್.
'ಮಿಸೆಸ್ ಇಂಡಿಯಾ ಯೂನಿವರ್ಸ್' ಮಲೆನಾಡಿನ ಮನೀಶಾ ಜತೆಗೆ ಮಾತುಕತೆ
ಆಯ್ಕೆಯಾದ ಹತ್ತು ಜನರಿಗೆ ಒಂದು ವಾರ ತರಬೇತಿ ನೀಡಿ, ಎರಡನೇ ಸುತ್ತಿಗೆ ತಯಾರು ಮಾಡಲಾಗುವುದು 'ಮಿಸೆಸ್ ಇಂಡಿಯಾ' ಒಂದು ವಿಶಿಷ್ಟ ಸೌಂದರ್ಯ ಸ್ಪರ್ಧೆಯಾಗಿದೆ. ಇಲ್ಲಿ ಎತ್ತರ, ತೂಕ, ಬಣ್ಣಕ್ಕಿಂತ ಆಕೆಯ ಆಂತರ್ಯದ ಸೌಂದರ್ಯ, ಸೌಂದರ್ಯ ಕುರಿತಾದ ಅವಳ ವ್ಯಾಖ್ಯಾನ, ಬದುಕಿನ ಬಗೆಗಿನ ದೃಷ್ಟಿಕೋನವನ್ನು ಪರಿಗಣಿಸಲಾಗುತ್ತದೆ" ಎನ್ನುವುದು ನಿರ್ಮಾಪಕಿಯೂ ಆಗಿರುವ ಆಯೋಜಕಿ ನಂದಿನಿ ನಾಗರಾಜ್ ನೀಡುವ ವಿವರಣೆ.

ಬೆಂಗಳೂರಿನ ಸುಂದರಿ ಮೋಹಿನಿಗೆ ಮಿಸಸ್ ಇಂಡಿಯಾ ಕಿರೀಟ?
ಎರಡನೇ ಸುತ್ತಿನಲ್ಲಿ ಆಯ್ಕೆಯಾಗುವ ರೂಪದರ್ಶಿ ಸಿಂಗಪುರದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications