KAS Officers Transfer: ದಿಢೀರ್ 13 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ
KAS Officers Transfer: ರಾಜ್ಯ ಸರ್ಕಾರವು ಆಗಾಗ ಮೇಜರ್ ಸರ್ಜರಿಯನ್ನು ಮಾಡುತ್ತಲೇ ಇರುತ್ತದೆ. ಹಾಗೆಯೇ ಇದೀಗ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 13 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರು, ಎಲ್ಲಿಗೆ ವರ್ಗಾವಣೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ/ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

41 ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ: ಇತ್ತೀಚೆಗಷ್ಟೇ ರಾಜ್ಯ ಸರ್ಕಾರವು 41 ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್)ಗಳ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದರೆ ಎಲ್ಲಿಂದ ಎಲ್ಲಿಗೆ ವರ್ಗಾಯಿಸಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಗಳಿಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಯಾರು ಎಲ್ಲಿಗೆ ವರ್ಗಾವಣೆ?
1. ವಿಕಾಸ್ ಎಸ್ - ಕನಕಪುರ ವೃತ್ತ, ರಾಮನಗರ ಜಿಲ್ಲೆ
2. ವಿಕ್ಟರ್ ಸೈಮನ್ - ಹೆಬ್ಬಗೋಡಿ ಪೊಲೀಸ್ ಠಾಣೆ, ಬೆಂಗಳೂರು ಜಿಲ್ಲೆ.
3. ಬಾಲಕೃಷ್ಣ ಆರ್ - ಶೇಷಾದ್ರಿಪುರಂ ಪೊಲೀಸ್ ಠಾಣೆ, ಬೆಂಗಳೂರು ನಗರ
4. ಮಂಜು ಕೆ.ಎಂ - ಹಲಸೂರು ಗೇಟ್ ಪೊಲೀಸ್ ಠಾಣೆ, ಬೆಂಗಳೂರು ನಗರ
5. ಹರೀಶ್ ವಿ - ಜೆ.ಪಿ.ನಗರ ಪೊಲೀಸ್ ಠಾಣೆ, ಬೆಂಗಳೂರು ನಗರ
6. ಶಿವಕುಮಾರ್ ಟಿ.ಸಿ - ಸಿ.ಸಿ.ಬಿ, ಬೆಂಗಳೂರು ನಗರ
7. ದಯಾನಂದ ಎಂ.ಜೆ - ಸಿ.ಸಿ.ಬಿ, ಬೆಂಗಳೂರು, ನಗರ
8. ಹರೀಶ್ ಎಂ.ಆರ್ - ಸಿ.ಸಿ.ಬಿ. ಬೆಂಗಳೂರು ನಗರ
9. ರಾಜೇಶ್ ಆರ್ - ಮಹಿಳಾ ಪೊಲಸ್ ಠಾಣೆ, ಉತ್ತರ ವಿಭಾಗ, ಬೆಂಗಳೂರು ನಗರ
10. ದೊಡ್ಡಪ್ಪ ಜೆ - ಬಿಎಂಟಿಎಫ್, ಬೆಂಗಳೂರು
11. ಸತೀಶ್ ಸಿ - ಬೆಸ್ಕಾಂ ಜಾಗೃತ ದಳ, ಇಂದಿರಾನಗರ, ಬೆಂಗಳೂರು
12. ಕುಮಾರ್ ಎ.ಪಿ - ಬಿ.ಡಿ.ಎ., ಬೆಂಗಳೂರು
13. ನಂಜುಂಡಸ್ವಾಮಿ ಎಂ - ಬಸವನಗರ ಪೊಲೀಸ್ ಠಾಣೆ, ದಾವಣಗೆರೆ ಜಿಲ್ಲೆ
14. ಪುಲ್ಲಯ್ಯ - ಸಾಗರ ಟೌನ್ ಪೊಲೀಸ್ ಠಾಣೆ, ಶಿವಮೊಗ್ಗ ಜಿಲ್ಲೆ
15. ರವೀಶ ಕೆ.ಎನ್ - ಚನ್ನಗಿರಿ ಪೊಲೀಸ್ ಠಾಣೆ, ದಾವಣಗೆರೆ ಜಿಲ್ಲೆ
16. ಬ್ರಿಜೇಶ್ ಮ್ಯಾಥ್ಯೂ - ಚನ್ನಗಿರಿ ಪೊಲೀಸ್ ಠಾಣೆ, ದಾವಣಗೆರೆ ಜಿಲ್ಲೆಗೆ ಆದ ವರ್ಗಾವಣೆ ಆದೇಶವನ್ನು ರದ್ದುಪಡಿಸಿ ಸಿ.ಐ.ಡಿ ಘಟಕದಲ್ಲೇ ಮುಂದುವರೆಸಿದೆ.
17. ಅಭಯ್ ಪ್ರಕಾಶ್ ಸೋಮನಾಳ್ - ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣೆ, ಚಿಕ್ಕಮಗಳೂರು ಜಿಲ್ಲೆ
18. ಸೋಮೇಗೌಡ ಪಿ.ಪಿ - ಆಲ್ದೂರು ವೃತ್ತ, ಚಿಕ್ಕಮಗಳೂರು ಜಿಲ್ಲೆ
19. ಸಿದ್ದರಾಮೇಶ್ವರ ಎಸ್ - ಹೊನ್ನಾವರ ಪೊಲೀಸ್ ಠಾಣೆ, ಉತ್ತರ ಕನ್ನಡ ಜಿಲ್ಲೆ
20. ಸೋಮಲಿಂಗ ರೆಡ್ಡಿ ಡಿ ಕಿರೆದಳ್ಳಿ - ಬ್ರಹ್ಮಪುರ ಪೊಲೀಸ್ ಠಾಣೆ, ಕಲಬುರಗಿ ನಗರ
21. ಲಾಲೆಸಾಬ್ ಹೈದರ್ಸಾಬ್ ಗೌಂಡಿ - ಖಾನಾಪುರ ಪೊಲೀಸ್ ಠಾಣೆ, ಬೆಳಗಾವಿ ಜಿಲ್ಲೆ
22. ಸೋಮ್ಲಾನಾಯ್ಕ್ - ಚಿತವಾಡಗಿ ಪೊಲೀಸ್ ಠಾಣೆ, ವಿಜಯನಗರ ಜಿಲ್ಲೆ
23. ಅಜೇಜ್ ಕಲಾದಗಿ - ಪೊಲೀಸ್ ತರಬೇತಿ ಶಾಲೆ, ಖಾನಾಪುರ
24. ಗೋಪಾಲ್ ಆರ್ - ಹೆಸ್ಕಾಂ ಜಾಗೃತ ದಳ, ಕಾರವಾರ
25. ವೆಂಕಟೇಶ್ ಕೆ ಯಾಡಹಳ್ಳಿ - ಕರ್ನಾಟಕ ಲೋಕಾಯುಕ್ತ
26. ರಮೇಶ್ ವೈ ಕಾಂಬ್ಳೆ - ಕರ್ನಾಟಕ ಲೋಕಾಯುಕ್ತ
27. ಇಮ್ರಾನ್ ಬೇಗ್ - ತೀರ್ಥಹಳ್ಳಿ ಪೊಲೀಸ್ ಠಾಣೆ, ಶಿವಮೊಗ್ಗ ಜಿಲ್ಲೆ
28. ರಾಷ್ಟ್ರಪತಿ ಹೆಚ್.ಎಸ್ - ಜನಗಳೂರು ಪೊಲೀಸ್ ಠಾಣೆ, ದಾವಣಗೆರೆ ಜಿಲ್ಲೆ
29. ರಫೀಕ್ ಕೆ.ಎಂ - ಸಿ.ಸಿ.ಬಿ., ಮಂಗಳೂರು ನಗರ
30. ಕಾಶೀನಾಥ ಜಿ - ಹರಿಹರ ಟೌನ್ ಪೊಲೀಸ್ ಠಾಣೆ, ದಾವಣಗೆರೆ ಜಿಲ್ಲೆ
31. ಚಂದ್ರಪ್ಪ ಚಿಕ್ಕೋಡಿ - ಮಹಿಳಾ ಪೊಲೀಸ್ ಠಾಣೆ, ಬಾಗಲಕೋಟೆ ಜಿಲ್ಲೆ
32. ರವೀಂದ್ರ ನಾಯ್ಕೋಡಿ - ಹೆಸ್ಕಾಂ ಜಾಗೃತ ದಳ, ಬಾಗಲಕೋಟೆ
33. ಕೃಷ್ಣ ನಾಯ್ಕ್ ಎ - ರೈಲ್ವೇ ಪೊಲೀಸ್ ಠಾಣೆ, ದಾವಣಗೆರೆ
34. ರವೀಂದ್ರನಾಥ್ - ಐ.ಜಿ.ಪಿ ಕಛೇರಿ, ಈಶಾನ್ಯ ವಲಯ, ಕಲಬುರಗಿ
35. ರಾಮ್ಕುಮಾರ್ ಸುಣಗಾರ್ ಎಂ - ಚೆಸ್ಕಾಂ ಜಾಗೃತ ದಳ, ಮಡಿಕೇರಿ
36. ಪ್ರಕಾಶ್ ಆರ್ - ಐ.ಜಿ.ಪಿ ಕಛೇರಿ, ಕೇಂದ್ರ ವಲಯ, ಬೆಂಗಳೂರು
37. ವೆಂಕಟೇಶ್ ಎಸ್ ಮುರನಾಳ್ - ಹೆಸ್ಕಾಂ ಜಾಗೃತ ದಳ, ವಿಜಯಪುರ
38. ಮೆಲ್ವಿನ್ ಫ್ರಾನ್ಸಿಸ್ - ಸಿ.ಸಿ.ಬಿ ಬೆಂಗಳೂರು ನಗರಕ್ಕೆ ಆದ ವರ್ಗಾವಣೆ ಆದೇಶವನ್ನು ರದ್ದುಪಡಿಸಿ ಬೆಸ್ಕಾಂ ಜಾಗೃತ ದಳ, ಹೊಸಕೋಟೆಯಲ್ಲಿಯೇ ಮುಂದುವರೆಸಿದೆ.
39. ವೀಣಾ ಎಸ್.ಎಂ - ಚೆಸ್ಕಾಂ ಜಾಗೃತ ದಳ, ಹಾಸನ
40. ರಾಘವೇಂದ್ರ ಎಂ ಬೈಂದೂರು - ಕಾವೂರು ಪೊಲೀಸ್ ಠಾಣೆ, ಮಂಗಳೂರು ನಗರದಲ್ಲಿಯೇ ಮುಂದುವರೆಸಿದೆ.
41. ಪ್ರಶಾಂತ್ ಎಂ - ಕರ್ನಾಟಕ ಲೋಕಾಯುಕ್ತ
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications